ಜಾತಿ ಗಣತಿ ವರದಿ ಜಾರಿಯ ಗ್ಯಾರಂಟಿ ನೀಡಿದ ಸಿಎಂ..! ಭಾಷಣದುದ್ದಕ್ಕೂ RSS-BJP ವಿರುದ್ಧ ಗುಡುಗಿದ ಸಿದ್ದು

ಜಾತಿ ಗಣತಿ ವರದಿ ಜಾರಿಯ ಗ್ಯಾರಂಟಿ ನೀಡಿದ ಸಿಎಂ..! ಭಾಷಣದುದ್ದಕ್ಕೂ RSS-BJP ವಿರುದ್ಧ ಗುಡುಗಿದ ಸಿದ್ದು

Published : Jan 29, 2024, 02:54 PM IST

ಸ್ವಪಕ್ಷೀಯ ವಿರೋಧಿಗಳಿಗೂ ಸಿದ್ದರಾಮಯ್ಯ ಸಂದೇಶ
ಕಾಂತರಾಜ್ ವರದಿ ಜಾರಿಯ ಗ್ಯಾರಂಟಿ ನೀಡಿಸಿ ಸಿಎಂ ಸಿದ್ದು 
ಶೋಷಿತರನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದೆಯಂತೆ BJP 

ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿ ಸಮಾವೇಶ (Shoshitara Jagruthi Samavesha)ನಡೆಯಿತು. ಈ ಸಮಾವೇಶದ ಕೇಂದ್ರಬಿಂದುವಾಗಿದ್ದರು ಸಿಎಂ ಸಿದ್ದರಾಮಯ್ಯನವರು. ಈ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯವರು(Siddaramaiah) ಮಾಡಿದ ಭಾಷಣ ತುಂಬಾನೇ ಹೈಲೈಟ್ ಆಗಿದೆ. ಹಿಂದುಳಿದ ವರ್ಗಗಳ ಒಕ್ಕೂಟದಿಂದ ವತಿಯಿಂದ, ಚಿತ್ರದುರ್ಗದಲ್ಲಿ(Chitradurga) ಶೋಷಿತರ ಜಾಗೃತಿ ಸಮಾವೇಶ ನಡೆಯಿತು. ಈ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಹಿಂದುಳಿದ ಸಮುದಾಯದವರು ಭಾಗಿಯಾಗಿದ್ದರು. ಈ ಕಾರ್ಯಕ್ರಮಕ್ಕೆ ಸಿಎಂ ಮತ್ತು ಡಿಸಿಎಂ ಸೇರಿದಂತೆ, ಕಾಂಗ್ರೆಸ್(Congress) ಪಕ್ಷದ ಇನ್ನು ಅನೇಕ ಹಿಂದುಳಿದ ಸಮುದಾಯಕ ನಾಯಕರು, ಸಚಿವ ಮತ್ತು ಶಾಸಕರುಗಳು ಭಾಗಿಯಾಗಿದ್ದರು. ಈ ಕಾರ್ಯಕ್ರಮದ ಪ್ರಮುಖ ಉದ್ದೇಶ, ಕಾಂತರಾಜ್ ವರದಿ ಕುರಿತಾಗಿತ್ತು. ಕೆಲ ದಿನಗಳಿಂದ ರಾಜ್ಯದಲ್ಲಿ ಕಾಂತರಾಜ್ ವರದಿ(Kanthraj report) ಕುರಿತು ಚರ್ಚೆ ನಡೆದಿತ್ತು. ಹಿಂದುಳಿದ ಸಮುದಾಯದ ಜಾತಿ ಗಣತಿ ಕುರಿತಾಗಿರುವ ಈ ವರದಿ, ಅವೈಜ್ಞಾನಿಕ ಎಂದು ಕೆಲವರು ಒತ್ತಿ ಹೇಳುತ್ತಿದ್ದರು. ಹೀಗೆ ಕೇಳಿದವರಲ್ಲಿ ಕಾಂಗ್ರೆಸ್ನವರೂ ಇದ್ದರು. ಹಾಗೆನೇ ಇನ್ನು ಕೆಲವರು ಕಡೆಗಳಲ್ಲಿ ಈ ವರದಿಯನ್ನು ಜಾರಿಗೊಳಿಸಬೇಕೆಂಬ ಕೂಗು ಕೇಳಿ ಬರುತ್ತಿತ್ತು. ಕಾಂತರಾಜ್ ವರದಿ ಜಾರಿಗೊಳಿಸುವಂತೆ, ಸರ್ಕಾರವನ್ನು ಒತ್ತಾಯಿಸಲೆಂದೇ ಇಂದು ಈ ಸಮಾವೇಶ ನಡೆದಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಕೆಎಂ ರಾಚಂದ್ರಪ್ಪವನವರು. ತಮ್ಮ ಭಾಷಣದಲ್ಲಿ ಇದನ್ನೇ ಹೇಳಿದರು.  

ಇದನ್ನೂ ವೀಕ್ಷಿಸಿ:  Siddaramaiah: ಚುನಾವಣೆ ಬರುತ್ತಿರುವ ಹಿನ್ನೆಲೆ ಬಿಜೆಪಿಯವರು ಹೀಗೆಲ್ಲಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more