ಜಾತಿ ಗಣತಿ ವರದಿ ಜಾರಿಯ ಗ್ಯಾರಂಟಿ ನೀಡಿದ ಸಿಎಂ..! ಭಾಷಣದುದ್ದಕ್ಕೂ RSS-BJP ವಿರುದ್ಧ ಗುಡುಗಿದ ಸಿದ್ದು

ಜಾತಿ ಗಣತಿ ವರದಿ ಜಾರಿಯ ಗ್ಯಾರಂಟಿ ನೀಡಿದ ಸಿಎಂ..! ಭಾಷಣದುದ್ದಕ್ಕೂ RSS-BJP ವಿರುದ್ಧ ಗುಡುಗಿದ ಸಿದ್ದು

Published : Jan 29, 2024, 02:54 PM IST

ಸ್ವಪಕ್ಷೀಯ ವಿರೋಧಿಗಳಿಗೂ ಸಿದ್ದರಾಮಯ್ಯ ಸಂದೇಶ
ಕಾಂತರಾಜ್ ವರದಿ ಜಾರಿಯ ಗ್ಯಾರಂಟಿ ನೀಡಿಸಿ ಸಿಎಂ ಸಿದ್ದು 
ಶೋಷಿತರನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದೆಯಂತೆ BJP 

ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿ ಸಮಾವೇಶ (Shoshitara Jagruthi Samavesha)ನಡೆಯಿತು. ಈ ಸಮಾವೇಶದ ಕೇಂದ್ರಬಿಂದುವಾಗಿದ್ದರು ಸಿಎಂ ಸಿದ್ದರಾಮಯ್ಯನವರು. ಈ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯವರು(Siddaramaiah) ಮಾಡಿದ ಭಾಷಣ ತುಂಬಾನೇ ಹೈಲೈಟ್ ಆಗಿದೆ. ಹಿಂದುಳಿದ ವರ್ಗಗಳ ಒಕ್ಕೂಟದಿಂದ ವತಿಯಿಂದ, ಚಿತ್ರದುರ್ಗದಲ್ಲಿ(Chitradurga) ಶೋಷಿತರ ಜಾಗೃತಿ ಸಮಾವೇಶ ನಡೆಯಿತು. ಈ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಹಿಂದುಳಿದ ಸಮುದಾಯದವರು ಭಾಗಿಯಾಗಿದ್ದರು. ಈ ಕಾರ್ಯಕ್ರಮಕ್ಕೆ ಸಿಎಂ ಮತ್ತು ಡಿಸಿಎಂ ಸೇರಿದಂತೆ, ಕಾಂಗ್ರೆಸ್(Congress) ಪಕ್ಷದ ಇನ್ನು ಅನೇಕ ಹಿಂದುಳಿದ ಸಮುದಾಯಕ ನಾಯಕರು, ಸಚಿವ ಮತ್ತು ಶಾಸಕರುಗಳು ಭಾಗಿಯಾಗಿದ್ದರು. ಈ ಕಾರ್ಯಕ್ರಮದ ಪ್ರಮುಖ ಉದ್ದೇಶ, ಕಾಂತರಾಜ್ ವರದಿ ಕುರಿತಾಗಿತ್ತು. ಕೆಲ ದಿನಗಳಿಂದ ರಾಜ್ಯದಲ್ಲಿ ಕಾಂತರಾಜ್ ವರದಿ(Kanthraj report) ಕುರಿತು ಚರ್ಚೆ ನಡೆದಿತ್ತು. ಹಿಂದುಳಿದ ಸಮುದಾಯದ ಜಾತಿ ಗಣತಿ ಕುರಿತಾಗಿರುವ ಈ ವರದಿ, ಅವೈಜ್ಞಾನಿಕ ಎಂದು ಕೆಲವರು ಒತ್ತಿ ಹೇಳುತ್ತಿದ್ದರು. ಹೀಗೆ ಕೇಳಿದವರಲ್ಲಿ ಕಾಂಗ್ರೆಸ್ನವರೂ ಇದ್ದರು. ಹಾಗೆನೇ ಇನ್ನು ಕೆಲವರು ಕಡೆಗಳಲ್ಲಿ ಈ ವರದಿಯನ್ನು ಜಾರಿಗೊಳಿಸಬೇಕೆಂಬ ಕೂಗು ಕೇಳಿ ಬರುತ್ತಿತ್ತು. ಕಾಂತರಾಜ್ ವರದಿ ಜಾರಿಗೊಳಿಸುವಂತೆ, ಸರ್ಕಾರವನ್ನು ಒತ್ತಾಯಿಸಲೆಂದೇ ಇಂದು ಈ ಸಮಾವೇಶ ನಡೆದಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಕೆಎಂ ರಾಚಂದ್ರಪ್ಪವನವರು. ತಮ್ಮ ಭಾಷಣದಲ್ಲಿ ಇದನ್ನೇ ಹೇಳಿದರು.  

ಇದನ್ನೂ ವೀಕ್ಷಿಸಿ:  Siddaramaiah: ಚುನಾವಣೆ ಬರುತ್ತಿರುವ ಹಿನ್ನೆಲೆ ಬಿಜೆಪಿಯವರು ಹೀಗೆಲ್ಲಾ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more