'ಬಿಜೆಪಿಯಿಂದ ಯಾರೂ ಹೊರ ಹೋಗುವ ಪ್ರಶ್ನೆಯಿಲ್ಲ, ಸ್ವಲ್ಪ ದಿನದಲ್ಲೇ ಭಾರೀ ಬದಲಾವಣೆ: ಸಿಎಂ

'ಬಿಜೆಪಿಯಿಂದ ಯಾರೂ ಹೊರ ಹೋಗುವ ಪ್ರಶ್ನೆಯಿಲ್ಲ, ಸ್ವಲ್ಪ ದಿನದಲ್ಲೇ ಭಾರೀ ಬದಲಾವಣೆ: ಸಿಎಂ

Published : Jan 25, 2022, 05:27 PM ISTUpdated : Jan 25, 2022, 05:52 PM IST

'ಬಿಜೆಪಿಯಿಂದ ಯಾರೂ ಹೊರ ಹೋಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಬೇಡ ಎಂದು ಬಿಜೆಪಿಗೆ ಬಂದಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ಬಗ್ಗೆ ನಾನು ಮಾತನಾಡುವುದಿಲ್ಲ, ಸ್ವಲ್ಪ ಸಮಯ ಕಾಯಿರಿ, ಬದಲಾವಣೆ ಅಗುತ್ತದೆ' ಎಂದು ಸಿಎಂ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಜ. 25): ಜೆಡಿಎಸ್, ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಎಷ್ಟು ಶಾಸಕರಿದ್ದಾರೆ, ಅವರ್ಯಾರು ಎಂದು ನಾವು ಹೇಳುವುದಿಲ್ಲ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಯತ್ನಾಳ್ (Yathnal) ಹೇಳಿದ್ದರು. ಅವರ ಮಾತನ್ನು ಸಿದ್ದರಾಮಯ್ಯ ಪುಷ್ಠೀಕರಿಸಿದ್ದಾರೆ. 

'ಬಿಜೆಪಿಯಿಂದ ಯಾರೂ ಹೊರ ಹೋಗುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಬೇಡ ಎಂದು ಬಿಜೆಪಿಗೆ ಬಂದಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ಬಗ್ಗೆ ನಾನು ಮಾತನಾಡುವುದಿಲ್ಲ, ಸ್ವಲ್ಪ ಸಮಯ ಕಾಯಿರಿ, ಬದಲಾವಣೆ ಅಗುತ್ತದೆ' ಎಂದು ಸಿಎಂ ಪ್ರತಿಕ್ರಿಯಿಸಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more