ಕಾಂಗ್ರೆಸ್ನಲ್ಲಿ ಭಿನ್ನಾಭಿಪ್ರಾಯ ಇನ್ನಷ್ಟು ಹೆಚ್ಚಾಗಿದೆ. ಡಿಕೆಶಿ ಬೆನ್ನಲ್ಲೇ, ಸಿದ್ದರಾಮಯ್ಯ ಇದೇ ವಾರ ದೆಹಲಿಗೆ ಭೇಟಿ ನೀಡಲಿದ್ದಾರೆ.
ಬೆಂಗಳೂರು (ಜು. 14): ಕಾಂಗ್ರೆಸ್ನಲ್ಲಿ ಭಿನ್ನಾಭಿಪ್ರಾಯ ಇನ್ನಷ್ಟು ಹೆಚ್ಚಾಗಿದೆ. ಡಿಕೆಶಿ ಬೆನ್ನಲ್ಲೇ, ಸಿದ್ದರಾಮಯ್ಯ ಇದೇ ವಾರ ದೆಹಲಿಗೆ ಭೇಟಿ ನೀಡಲಿದ್ದಾರೆ. ಹೈ ಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ. ಸಿದ್ದರಾಮಯ್ಯ ಈ ಭೇಟಿ ಸಾಕಷ್ಟು ರಾಜಕೀಯ ಊಹಾಪೋಹಕ್ಕೆ ಕಾರಣವಾಗಿದೆ.