News Hour: ಐಷಾರಾಮಿ ವಿಮಾನದಲ್ಲಿ ರಾಜ್ಯದ ಸಿಎಂ ಪ್ರಯಾಣ, ಬರದಿಂದ ರೈತ ನಿತ್ರಾಣ!

News Hour: ಐಷಾರಾಮಿ ವಿಮಾನದಲ್ಲಿ ರಾಜ್ಯದ ಸಿಎಂ ಪ್ರಯಾಣ, ಬರದಿಂದ ರೈತ ನಿತ್ರಾಣ!

Published : Dec 22, 2023, 11:13 PM IST

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ವಾಪಾಸ್‌ ಬರುವ ವೇಳೆ ಸಿದ್ಧ ಸಿದ್ಧರಾಮಯ್ಯ ಹಾಗೂ ಸಚಿವರಾದ ಜಮೀರ್‌ ಅಹ್ಮದ್‌ ಹಾಗೂ ಕೃಷ್ಣ ಭೈರೇಗೌಡ ಐಷಾರಾಮಿ ಖಾಸಗಿ ವಿಮಾನದಲ್ಲಿ ಪ್ರಯಾಣ ಮಾಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.
 

ಬೆಂಗಳೂರು (ಡಿ.22): ಬರ ಪರಿಹಾರ ಕೇಳುವ ನಿಟ್ಟಿನಲ್ಲಿ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದ ಸಿಎಂ ಸಿದ್ಧರಾಮಯ್ಯ ವಾಪಾಸ್‌ ಬರುವ ವೇಳೆ ಐಷಷಾರಾಮಿ ವಿಮಾನದಲ್ಲಿ ಪ್ರಯಾಣ ಮಾಡಿದ್ದು ಸಾಕಷ್ಟು ಚರ್ಚೆಯಾಗುತ್ತಿದೆ. ಬರದಿಂದ ರಾಜ್ಯದ ರೈತರು ಸಂಕಷ್ಟದಲ್ಲಿರುವ ಸಿಎಂ ಐಷಾರಾಮಿ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ ಎಂದು ಬಿಜೆಪಿ ಟೀಕೆ ಮಾಡಿದೆ.

ಪಿಎಂ ಭೇಟಿ ಬಳಿಕ ಬೆಂಗಳೂರಿಗೆ ಪ್ರೈವೆಟ್ ಜೆಟ್‌ನಲ್ಲಿ ಸಿಎಂ ಸಿದ್ಧರಾಮಯ್ಯ, ಸಚಿವರಾದ ಜಮೀರ್‌ ಅಹ್ಮದ್‌ ಹಾಗೂ ಕೃಷ್ಣಭೈರೇಗೌಡ ವಾಪಸ್‌ ಆಗಿದ್ದಾರೆ. ಈ ರಾಯಲ್‌ ಜರ್ನಿಯ ವಿಡಿಯೋವನ್ನು ಸಚಿವ ಜಮೀರ್‌ ಅಹ್ಮದ್‌ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದೇ ವಿಚಾರವಾಗಿ ಬಿಜೆಪಿ, ಸರ್ಕಾರವನ್ನು ಟೀಕೆ ಮಾಡಿದೆ.

ಐಷಾರಾಮಿ ವಿಮಾನದಲ್ಲಿ ಸಿಎಂ ಸೇರಿ ಹಲವರ ರಾಯಲ್‌ ಜರ್ನಿ, ಜಮೀರ್‌ ಗೆ ಕಂಟಕವಾಯ್ತು ವಿಡಿಯೋ, ಬಿಜೆಪಿ ವ್ಯಂಗ್ಯ

ಸಿದ್ದರಾಮಯ್ಯ ಐಷಾರಾಮಿ ಜರ್ನಿಗೆ ಬಿಜೆಪಿಗರು ಆಕ್ರೋಶ ವ್ಯಕ್ತಪಡಿಸಿದೆ. ಸಮಾಜವಾದಿ ಅಲ್ಲ.. ನೀವು ಮಜಾವಾದಿ ಎಂದು ವಾಗ್ದಾಳಿ ನಡೆಸಿದೆ. ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಎಂದು ಬಿಜೆಪಿ ಟೀಕೆ ಮಾಡಿದೆ. ಇದಕ್ಕೆ ಸಿಎಂ ಸಿದ್ಧು ಮೋದಿ ಯಾವ ಫ್ಲೈಟ್‌ನಲ್ಲಿ ಓಡಾಡುತ್ತಾರೆ..? ಎಂದು ಪ್ರಶ್ನೆ ಮಾಡಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more