ಮುಂದಿನ ಸಿಎಂ ಚರ್ಚೆ: ಮನೆಯೊಂದು, ಮೂರು ಬಾಗಿಲಾಯ್ತು ಕಾಂಗ್ರೆಸ್..!

ಮುಂದಿನ ಸಿಎಂ ಚರ್ಚೆ: ಮನೆಯೊಂದು, ಮೂರು ಬಾಗಿಲಾಯ್ತು ಕಾಂಗ್ರೆಸ್..!

Published : Jun 28, 2021, 11:21 AM ISTUpdated : Jun 28, 2021, 11:27 AM IST

- ಮುಂದಿನ ಸಿಎಂ ವಿಚಾರ: ಸಿದ್ದರಾಮಯ್ಯ - ಡಿಕೆಶಿ ಬಣಗಳ ನಡುವೆ ತಂತ್ರ-ಪ್ರತಿತಂತ್ರ 

- ಮಾಜಿ ಸಚಿವ ಕೆ.ಎಚ್‌. ಮುನಿಯಪ್ಪ ನಿವಾಸದಲ್ಲಿ ಮೂಲ ಕಾಂಗ್ರೆಸ್ಸಿಗರ ಗುಂಪು ಸಭೆ

- ಕಾಂಗ್ರೆಸ್ ಮುಂದಿನ ನಡೆ ಕುತೂಹಲ ಮೂಡಿಸಿದೆ

ಬೆಂಗಳೂರು (ಜೂ. 28): ಹಾಗೂಬಣಗಳ ನಡುವೆ ಮುಂದಿನ ಸಿಎಂ ವಿಚಾರದಲ್ಲಿ ತಂತ್ರ-ಪ್ರತಿತಂತ್ರಗಳು ನಡೆಯುತ್ತಿದೆ.  'ನಾನೇ ಮುಂದಿನ ಸಿಎಂ' ಎಂದು ಬಹಿರಂಗ ಹೇಳಿಕೆ ಕೊಡಬೇಡಿ ಎಂದು ಸಿದ್ದರಾಮಯ್ಯ ಕೇಳಿಕೊಂಡರೂ, ಬೆಂಬಲಿಗರು ಪದೇ ಪದೇ ಸಿದ್ದು ಸಿಎಂ ಮಂತ್ರ ಜಪಿಸುತ್ತಿದ್ಧಾರೆ. ಇದು ಡಿಕೆಶಿ ಅಸಮಾಧಾನಕ್ಕೂ ಕಾರಣವಾಗಿದೆ. ಸಿದ್ದು ಬೆಂಬಲಿಗರಿಗೆ ವಾರ್ನ್ ಕೂಡಾ ಮಾಡಿದ್ದಾರೆ. 

ಇದರ ಬೆನ್ನಲ್ಲೇ  ಕೇಂದ್ರದ ಮಾಜಿ ಸಚಿವ ಕೆ.ಎಚ್‌. ಮುನಿಯಪ್ಪ ನಿವಾಸದಲ್ಲಿ ಮೂಲ ಕಾಂಗ್ರೆಸ್ಸಿಗರ ಗುಂಪು ಸಭೆ ನಡೆಸಿದೆ. ಕೆ.ಎಚ್‌. ಮುನಿಯಪ್ಪ ನಿವಾಸದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಹಾಗೂ ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರು ಕೆ.ಎಚ್‌. ಮುನಿಯಪ್ಪ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಇವೆಲ್ಲದರ ಬಗ್ಗೆ ಒಂದು ಇನ್‌ಸೈಡ್ ಸುದ್ದಿ ಇಲ್ಲಿದೆ ನೋಡಿ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!