ಮುಂದಿನ ಸಿಎಂ ಚರ್ಚೆ: ಮನೆಯೊಂದು, ಮೂರು ಬಾಗಿಲಾಯ್ತು ಕಾಂಗ್ರೆಸ್..!

ಮುಂದಿನ ಸಿಎಂ ಚರ್ಚೆ: ಮನೆಯೊಂದು, ಮೂರು ಬಾಗಿಲಾಯ್ತು ಕಾಂಗ್ರೆಸ್..!

Published : Jun 28, 2021, 11:21 AM ISTUpdated : Jun 28, 2021, 11:27 AM IST

- ಮುಂದಿನ ಸಿಎಂ ವಿಚಾರ: ಸಿದ್ದರಾಮಯ್ಯ - ಡಿಕೆಶಿ ಬಣಗಳ ನಡುವೆ ತಂತ್ರ-ಪ್ರತಿತಂತ್ರ 

- ಮಾಜಿ ಸಚಿವ ಕೆ.ಎಚ್‌. ಮುನಿಯಪ್ಪ ನಿವಾಸದಲ್ಲಿ ಮೂಲ ಕಾಂಗ್ರೆಸ್ಸಿಗರ ಗುಂಪು ಸಭೆ

- ಕಾಂಗ್ರೆಸ್ ಮುಂದಿನ ನಡೆ ಕುತೂಹಲ ಮೂಡಿಸಿದೆ

ಬೆಂಗಳೂರು (ಜೂ. 28): ಹಾಗೂಬಣಗಳ ನಡುವೆ ಮುಂದಿನ ಸಿಎಂ ವಿಚಾರದಲ್ಲಿ ತಂತ್ರ-ಪ್ರತಿತಂತ್ರಗಳು ನಡೆಯುತ್ತಿದೆ.  'ನಾನೇ ಮುಂದಿನ ಸಿಎಂ' ಎಂದು ಬಹಿರಂಗ ಹೇಳಿಕೆ ಕೊಡಬೇಡಿ ಎಂದು ಸಿದ್ದರಾಮಯ್ಯ ಕೇಳಿಕೊಂಡರೂ, ಬೆಂಬಲಿಗರು ಪದೇ ಪದೇ ಸಿದ್ದು ಸಿಎಂ ಮಂತ್ರ ಜಪಿಸುತ್ತಿದ್ಧಾರೆ. ಇದು ಡಿಕೆಶಿ ಅಸಮಾಧಾನಕ್ಕೂ ಕಾರಣವಾಗಿದೆ. ಸಿದ್ದು ಬೆಂಬಲಿಗರಿಗೆ ವಾರ್ನ್ ಕೂಡಾ ಮಾಡಿದ್ದಾರೆ. 

ಇದರ ಬೆನ್ನಲ್ಲೇ  ಕೇಂದ್ರದ ಮಾಜಿ ಸಚಿವ ಕೆ.ಎಚ್‌. ಮುನಿಯಪ್ಪ ನಿವಾಸದಲ್ಲಿ ಮೂಲ ಕಾಂಗ್ರೆಸ್ಸಿಗರ ಗುಂಪು ಸಭೆ ನಡೆಸಿದೆ. ಕೆ.ಎಚ್‌. ಮುನಿಯಪ್ಪ ನಿವಾಸದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಹಾಗೂ ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರು ಕೆ.ಎಚ್‌. ಮುನಿಯಪ್ಪ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಇವೆಲ್ಲದರ ಬಗ್ಗೆ ಒಂದು ಇನ್‌ಸೈಡ್ ಸುದ್ದಿ ಇಲ್ಲಿದೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!