ಲಾಕ್‌ಡೌನ್‌ಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ, ಸಿಎಂಗೆ ಸಿದ್ದರಾಮಯ್ಯ ಪತ್ರ

Apr 30, 2021, 5:44 PM IST

ಬೆಂಗಳೂರು (ಏ. 30): ಲಾಕ್‌ಡೌನ್‌ಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ. ಪ್ರತಿ ಕುಟುಂಬಕ್ಕೆ 10 ಸಾವಿರ ಪ್ಯಾಕೇಜ್ ನೀಡವಂತೆ ಒತ್ತಾಯಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಬಿಎಸ್‌ವೈಗೆ ಪತ್ರ ಬರೆದಿದ್ದಾರೆ.  'ಲಾಕ್‌ಡೌನ್‌ನಿಂದ ರೈತ- ಕಾರ್ಮಿಕರಿಗೆ ಜೀವನ ನಡೆಸಲು ಕಷ್ಟವಾಗಿದೆ. ಖಾಸಗಿ ಆಸ್ಪತ್ರೆ, ಶಾಲೆಯ ಶುಲ್ಕವನ್ನು ಶೇ. 50 ರಷ್ಟು ಕಡಿತ ಮಾಡಿ ಸೇರಿದಂತೆ ಕೆಲವು ಮನವಿಗಳನ್ನು ಮಾಡಿದ್ದಾರೆ. 

ಕೊರೊನಾಗೆ ರೆಮ್ಡಿಸಿವಿರ್ ಪರಿಣಾಮಕಾರಿನಾ? ವೈದ್ಯರು ಹೇಳೋದಿದು

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona