ಆಕಾರ ಬದಲಿಸಿತಾ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಮರಳಿನ ಮೂರ್ತಿ..!

ಆಕಾರ ಬದಲಿಸಿತಾ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಮರಳಿನ ಮೂರ್ತಿ..!

Published : Sep 23, 2023, 11:32 AM IST

ಮರಳಿನಲ್ಲಿ ನಿರ್ಮಾಣವಾದ ಮೂರ್ತಿ ಆಕಾರ ಬದಲಿಸೋದಕ್ಕೆ ಸಾಧ್ಯವಾ? ಸಾಧ್ಯವೇ ಇಲ್ಲ. ಆದ್ರೆ ಗುಮ್ಮಟನಗರಿ ವಿಜಯಪುರದಲ್ಲಿ ಗಣೇಶ ಮಂಡಳಿಯೊಂದು ನಿರ್ಮಿಸಿದ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಮರಳಿನ ಮೂರ್ತಿ ಆಕಾರ ಬದಲಿಸಿ ಅವರ ಗುರುಗಳಾದ ವೇದಾಂತ ಕೇಸರಿ ಮಲ್ಲಿಕಾರ್ಜುನ ಶ್ರೀ ಆಕಾರ ಪಡೆದಿದೆ ಎನ್ನುವ ಮಾತುಗಳು ಕೇಳಿ ಬರ್ತಿವೆ.
 

ಮರಳಿನಲ್ಲಿ ಅತ್ಯದ್ಭುತವಾಗಿ ನಿರ್ಮಾಣಗೊಂಡಿರುವ ಜ್ಞಾನಯೋಗಿ, ನಡೆದಾಡುವ ದೇವರು ಎಂದು ಕರೆಯಿಸಿಕೊಂಡ ಸಿದ್ದೇಶ್ವರ ಶ್ರೀಗಳ(Siddeshwar Sri) ಮೂರ್ತಿ. ಇದನ್ನು ನೋಡಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಜ್ಞಾನ ಯೋಗಿ ಸಿದ್ದೇಶ್ವರ ಶ್ರೀಗಳು ನಮ್ಮನ್ನ ಅಗಲಿ ಸರಿಸುಮಾರು  9 ತಿಂಗಳುಗಳೇ ಕಳೆದು ಹೋಗಿವೆ. ಈಗಲು ಸಿದ್ದೇಶ್ವರ ಶ್ರೀಗಳ ನೆನಪು ಎಲ್ಲರ ಮನದಲ್ಲಿ ಹಚ್ಚಹಸಿರಾಗಿದೆ. ಈ ನಡುವೆ ವಿಜಯಪುರ (vijayapura)ನಗರದ ಶಾಪೇಟೆಯ ಗಣೇಶ ಮಂಡಳಿಯೊಂದು ಸಿದ್ದೇಶ್ವರ ಶ್ರೀಗಳನ್ನ ಮರಳಿನಲ್ಲಿ ಅರಳಿಸಿದೆ. ಆದ್ರೆ ಮೂರ್ತಿ ನಿರ್ಮಾಣದ ಆರಂಭದಲ್ಲಿ ಸಿದ್ದೇಶ್ವರ ಶ್ರೀಗಳ ಆಕಾರವನ್ನ ಹೋಲುತ್ತಿತ್ತು. ಬಳಿಕ ಈಗ ಸಿದ್ದೇಶ್ವರ ಶ್ರೀಗಳ ಮೂರ್ತಿ ಆಕಾರ ಬದಲಿಸಿಕೊಂಡಿದ್ದು, ಅವರ ಗುರುಗಳಾದ ವೇದಾಂತ ಕೇಸರಿ ಮಲ್ಲಿಕಾರ್ಜುನ ಸ್ವಾಮೀಜಿಗಳ ಆಕಾರದಲ್ಲಿ ಕಾಣ್ತಿದೆ ಎನ್ನುವ ಅಭಿಪ್ರಾಯಗಳ ವ್ಯಕ್ತವಾಗ್ತಿವೆ. ಮರಳಿನ ಮೂರ್ತಿ ವೀಕ್ಷಿಸಿಲು ಬರ್ತಿರೋ ಭಕ್ತರು ಒಂದು ಭಾಗದಲ್ಲಿ ನಿಂತು ನೋಡಿದ್ರೆ ಅದು ಸಿದ್ದೇಶ್ವರ ಶ್ರೀಗಳ ಗುರುಗಳಾದ ಮಲ್ಲಿಕಾರ್ಜುನ ಸ್ವಾಮೀಜಿಗಳಂತೆ(Mallikarjuna Swamiji) ಕಾಣ್ತಿದೆ ಎನ್ತಿದ್ದಾರಂತೆ. ಸಿದ್ದೇಶ್ವರ ಶ್ರೀಗಳು ನಿಧನಕ್ಕೂ ಮುನ್ನ ತಾವು ಬರೆದಿಟ್ಟ ವಿಲ್‌ ನಂತೆ ಯಾರು ಸಹ ಅವರ ಮೂರ್ತಿ ನಿರ್ಮಾಣ ಮಾಡಬಾರದು, ಗದ್ದುಗೆ ಕಟ್ಟಬಾರದು, ಅಸ್ಥಿತ್ವ ಕಾಪಾಡುವ ಪ್ರಯತ್ನ ಮಾಡಬಾರದು ಎಂದಿದ್ದರು. ಆದ್ರೆ ಈಗ ಶಾಪೇಟೆಯ ಗಣೇಶ ಮಂಡಳಿ ಮುಂದುವರೆದು ಸಿದ್ದೇಶ್ವರ ಶ್ರೀಗಳ ಮರಳಿನ ಮೂರ್ತಿ ನಿರ್ಮಾಣ ಮಾಡಿದೆ.

ಇದನ್ನೂ ವೀಕ್ಷಿಸಿ:  Podcast: ಇಸ್ರೋ ಅಧ್ಯಕ್ಷ ಸೋಮನಾಥ್‌ರಿಂದ ಚಂದ್ರಯಾನ -3 ಯಶೋಗಾಥೆ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!