ಇಂತಹ ಪ್ರಧಾನಿ ಸಿಕ್ಕಿದ್ದು ಈ ದೇಶಕ್ಕೆ ಸುದೈವ; ಮೋದಿಗೆ ಸಿದ್ದೇಶ್ವರ ಶ್ರೀಗಳ ಹಾರೈಕೆ

ಇಂತಹ ಪ್ರಧಾನಿ ಸಿಕ್ಕಿದ್ದು ಈ ದೇಶಕ್ಕೆ ಸುದೈವ; ಮೋದಿಗೆ ಸಿದ್ದೇಶ್ವರ ಶ್ರೀಗಳ ಹಾರೈಕೆ

Published : Jun 22, 2022, 03:31 PM ISTUpdated : Jun 22, 2022, 03:48 PM IST

ರಾಜಕೀಯದಿಂದ ಸದಾ ದೂರ. ರಾಜಕಾರಣಿಗಳನ್ನು ಹತ್ತಿರವೂ ಬಿಟ್ಟುಕೊಳ್ಳುವುದಿಲ್ಲ. ರಾಜಕಾರಣ ಎಳಷ್ಟೂ ಇಷ್ಟವಾಗುವುದಿಲ್ಲ. ಅವರಾಯ್ತು ಅವರ ಆಶ್ರಮವಾಯ್ತು. ಅವರಾಯ್ತು ಅವರ ಕಾಯಕವಾಯ್ತು. ಹೀಗಿದ್ದ  ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಪ್ರಧಾನಿ ಮೋದಿ ಕುರಿತು ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. 

ರಾಜಕೀಯದಿಂದ ಸದಾ ದೂರ. ರಾಜಕಾರಣಿಗಳನ್ನು ಹತ್ತಿರವೂ ಬಿಟ್ಟುಕೊಳ್ಳುವುದಿಲ್ಲ. ರಾಜಕಾರಣ ಎಳಷ್ಟೂ ಇಷ್ಟವಾಗುವುದಿಲ್ಲ. ಅವರಾಯ್ತು ಅವರ ಆಶ್ರಮವಾಯ್ತು. ಅವರಾಯ್ತು ಅವರ ಕಾಯಕವಾಯ್ತು. ಹೀಗಿದ್ದ  ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಪ್ರಧಾನಿ ಮೋದಿ ಕುರಿತು ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. 

ದೇಶ ಕಂಡ ಅಪರೂಪದ ಪ್ರಧಾನಿ ನರೇಂದ್ರ ಮೋದಿ. ಇಂತಹ ಪ್ರಧಾನಿ ದೇಶಕ್ಕೆ ದೊರೆತಿರುವುದು ಸುದೈವ. ದಿನಪೂರ್ತಿ ಕೆಲಸ ಮಾಡಿದರೂ ಅವರ ಮುಖದ ಮೇಲಿನ ಮಂದಸ್ಮಿತ, ಪ್ರಸನ್ನತೆ ಕಡಿಮೆ ಆಗುವುದಿಲ್ಲ ಎಂದು ಬಣ್ಣಿಸಿದರು. ಸಿದ್ದೇಶ್ವರ ಶ್ರೀಗಳು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ, ಅವರು ಯಾವ ರಾಜಕಾರಣಿಗಳ ಬಗ್ಗೆಯೂ ಮಾತನಾಡುವುದಿಲ್ಲ, ಅವರು, ಅವರ ಪ್ರವಚನಗಳಾಯ್ತು ಅಂತಿರ್ತಾರೆ. ಆದರೆ ಪ್ರಧಾನಿ ಮೋದಿಯವರ ಬಗ್ಗೆ ಮೊದಲ ಬಾರಿ ಮಾತನಾಡಿದ್ದಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more