ಇಂತಹ ಪ್ರಧಾನಿ ಸಿಕ್ಕಿದ್ದು ಈ ದೇಶಕ್ಕೆ ಸುದೈವ; ಮೋದಿಗೆ ಸಿದ್ದೇಶ್ವರ ಶ್ರೀಗಳ ಹಾರೈಕೆ

ಇಂತಹ ಪ್ರಧಾನಿ ಸಿಕ್ಕಿದ್ದು ಈ ದೇಶಕ್ಕೆ ಸುದೈವ; ಮೋದಿಗೆ ಸಿದ್ದೇಶ್ವರ ಶ್ರೀಗಳ ಹಾರೈಕೆ

Published : Jun 22, 2022, 03:31 PM ISTUpdated : Jun 22, 2022, 03:48 PM IST

ರಾಜಕೀಯದಿಂದ ಸದಾ ದೂರ. ರಾಜಕಾರಣಿಗಳನ್ನು ಹತ್ತಿರವೂ ಬಿಟ್ಟುಕೊಳ್ಳುವುದಿಲ್ಲ. ರಾಜಕಾರಣ ಎಳಷ್ಟೂ ಇಷ್ಟವಾಗುವುದಿಲ್ಲ. ಅವರಾಯ್ತು ಅವರ ಆಶ್ರಮವಾಯ್ತು. ಅವರಾಯ್ತು ಅವರ ಕಾಯಕವಾಯ್ತು. ಹೀಗಿದ್ದ  ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಪ್ರಧಾನಿ ಮೋದಿ ಕುರಿತು ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. 

ರಾಜಕೀಯದಿಂದ ಸದಾ ದೂರ. ರಾಜಕಾರಣಿಗಳನ್ನು ಹತ್ತಿರವೂ ಬಿಟ್ಟುಕೊಳ್ಳುವುದಿಲ್ಲ. ರಾಜಕಾರಣ ಎಳಷ್ಟೂ ಇಷ್ಟವಾಗುವುದಿಲ್ಲ. ಅವರಾಯ್ತು ಅವರ ಆಶ್ರಮವಾಯ್ತು. ಅವರಾಯ್ತು ಅವರ ಕಾಯಕವಾಯ್ತು. ಹೀಗಿದ್ದ  ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಪ್ರಧಾನಿ ಮೋದಿ ಕುರಿತು ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. 

ದೇಶ ಕಂಡ ಅಪರೂಪದ ಪ್ರಧಾನಿ ನರೇಂದ್ರ ಮೋದಿ. ಇಂತಹ ಪ್ರಧಾನಿ ದೇಶಕ್ಕೆ ದೊರೆತಿರುವುದು ಸುದೈವ. ದಿನಪೂರ್ತಿ ಕೆಲಸ ಮಾಡಿದರೂ ಅವರ ಮುಖದ ಮೇಲಿನ ಮಂದಸ್ಮಿತ, ಪ್ರಸನ್ನತೆ ಕಡಿಮೆ ಆಗುವುದಿಲ್ಲ ಎಂದು ಬಣ್ಣಿಸಿದರು. ಸಿದ್ದೇಶ್ವರ ಶ್ರೀಗಳು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ, ಅವರು ಯಾವ ರಾಜಕಾರಣಿಗಳ ಬಗ್ಗೆಯೂ ಮಾತನಾಡುವುದಿಲ್ಲ, ಅವರು, ಅವರ ಪ್ರವಚನಗಳಾಯ್ತು ಅಂತಿರ್ತಾರೆ. ಆದರೆ ಪ್ರಧಾನಿ ಮೋದಿಯವರ ಬಗ್ಗೆ ಮೊದಲ ಬಾರಿ ಮಾತನಾಡಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more