ಇಂತಹ ಪ್ರಧಾನಿ ಸಿಕ್ಕಿದ್ದು ಈ ದೇಶಕ್ಕೆ ಸುದೈವ; ಮೋದಿಗೆ ಸಿದ್ದೇಶ್ವರ ಶ್ರೀಗಳ ಹಾರೈಕೆ

ಇಂತಹ ಪ್ರಧಾನಿ ಸಿಕ್ಕಿದ್ದು ಈ ದೇಶಕ್ಕೆ ಸುದೈವ; ಮೋದಿಗೆ ಸಿದ್ದೇಶ್ವರ ಶ್ರೀಗಳ ಹಾರೈಕೆ

Published : Jun 22, 2022, 03:31 PM ISTUpdated : Jun 22, 2022, 03:48 PM IST

ರಾಜಕೀಯದಿಂದ ಸದಾ ದೂರ. ರಾಜಕಾರಣಿಗಳನ್ನು ಹತ್ತಿರವೂ ಬಿಟ್ಟುಕೊಳ್ಳುವುದಿಲ್ಲ. ರಾಜಕಾರಣ ಎಳಷ್ಟೂ ಇಷ್ಟವಾಗುವುದಿಲ್ಲ. ಅವರಾಯ್ತು ಅವರ ಆಶ್ರಮವಾಯ್ತು. ಅವರಾಯ್ತು ಅವರ ಕಾಯಕವಾಯ್ತು. ಹೀಗಿದ್ದ  ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಪ್ರಧಾನಿ ಮೋದಿ ಕುರಿತು ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. 

ರಾಜಕೀಯದಿಂದ ಸದಾ ದೂರ. ರಾಜಕಾರಣಿಗಳನ್ನು ಹತ್ತಿರವೂ ಬಿಟ್ಟುಕೊಳ್ಳುವುದಿಲ್ಲ. ರಾಜಕಾರಣ ಎಳಷ್ಟೂ ಇಷ್ಟವಾಗುವುದಿಲ್ಲ. ಅವರಾಯ್ತು ಅವರ ಆಶ್ರಮವಾಯ್ತು. ಅವರಾಯ್ತು ಅವರ ಕಾಯಕವಾಯ್ತು. ಹೀಗಿದ್ದ  ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಪ್ರಧಾನಿ ಮೋದಿ ಕುರಿತು ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. 

ದೇಶ ಕಂಡ ಅಪರೂಪದ ಪ್ರಧಾನಿ ನರೇಂದ್ರ ಮೋದಿ. ಇಂತಹ ಪ್ರಧಾನಿ ದೇಶಕ್ಕೆ ದೊರೆತಿರುವುದು ಸುದೈವ. ದಿನಪೂರ್ತಿ ಕೆಲಸ ಮಾಡಿದರೂ ಅವರ ಮುಖದ ಮೇಲಿನ ಮಂದಸ್ಮಿತ, ಪ್ರಸನ್ನತೆ ಕಡಿಮೆ ಆಗುವುದಿಲ್ಲ ಎಂದು ಬಣ್ಣಿಸಿದರು. ಸಿದ್ದೇಶ್ವರ ಶ್ರೀಗಳು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ, ಅವರು ಯಾವ ರಾಜಕಾರಣಿಗಳ ಬಗ್ಗೆಯೂ ಮಾತನಾಡುವುದಿಲ್ಲ, ಅವರು, ಅವರ ಪ್ರವಚನಗಳಾಯ್ತು ಅಂತಿರ್ತಾರೆ. ಆದರೆ ಪ್ರಧಾನಿ ಮೋದಿಯವರ ಬಗ್ಗೆ ಮೊದಲ ಬಾರಿ ಮಾತನಾಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more