ಇಂತಹ ಪ್ರಧಾನಿ ಸಿಕ್ಕಿದ್ದು ಈ ದೇಶಕ್ಕೆ ಸುದೈವ; ಮೋದಿಗೆ ಸಿದ್ದೇಶ್ವರ ಶ್ರೀಗಳ ಹಾರೈಕೆ

ಇಂತಹ ಪ್ರಧಾನಿ ಸಿಕ್ಕಿದ್ದು ಈ ದೇಶಕ್ಕೆ ಸುದೈವ; ಮೋದಿಗೆ ಸಿದ್ದೇಶ್ವರ ಶ್ರೀಗಳ ಹಾರೈಕೆ

Published : Jun 22, 2022, 03:31 PM ISTUpdated : Jun 22, 2022, 03:48 PM IST

ರಾಜಕೀಯದಿಂದ ಸದಾ ದೂರ. ರಾಜಕಾರಣಿಗಳನ್ನು ಹತ್ತಿರವೂ ಬಿಟ್ಟುಕೊಳ್ಳುವುದಿಲ್ಲ. ರಾಜಕಾರಣ ಎಳಷ್ಟೂ ಇಷ್ಟವಾಗುವುದಿಲ್ಲ. ಅವರಾಯ್ತು ಅವರ ಆಶ್ರಮವಾಯ್ತು. ಅವರಾಯ್ತು ಅವರ ಕಾಯಕವಾಯ್ತು. ಹೀಗಿದ್ದ  ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಪ್ರಧಾನಿ ಮೋದಿ ಕುರಿತು ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. 

ರಾಜಕೀಯದಿಂದ ಸದಾ ದೂರ. ರಾಜಕಾರಣಿಗಳನ್ನು ಹತ್ತಿರವೂ ಬಿಟ್ಟುಕೊಳ್ಳುವುದಿಲ್ಲ. ರಾಜಕಾರಣ ಎಳಷ್ಟೂ ಇಷ್ಟವಾಗುವುದಿಲ್ಲ. ಅವರಾಯ್ತು ಅವರ ಆಶ್ರಮವಾಯ್ತು. ಅವರಾಯ್ತು ಅವರ ಕಾಯಕವಾಯ್ತು. ಹೀಗಿದ್ದ  ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಪ್ರಧಾನಿ ಮೋದಿ ಕುರಿತು ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. 

ದೇಶ ಕಂಡ ಅಪರೂಪದ ಪ್ರಧಾನಿ ನರೇಂದ್ರ ಮೋದಿ. ಇಂತಹ ಪ್ರಧಾನಿ ದೇಶಕ್ಕೆ ದೊರೆತಿರುವುದು ಸುದೈವ. ದಿನಪೂರ್ತಿ ಕೆಲಸ ಮಾಡಿದರೂ ಅವರ ಮುಖದ ಮೇಲಿನ ಮಂದಸ್ಮಿತ, ಪ್ರಸನ್ನತೆ ಕಡಿಮೆ ಆಗುವುದಿಲ್ಲ ಎಂದು ಬಣ್ಣಿಸಿದರು. ಸಿದ್ದೇಶ್ವರ ಶ್ರೀಗಳು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ, ಅವರು ಯಾವ ರಾಜಕಾರಣಿಗಳ ಬಗ್ಗೆಯೂ ಮಾತನಾಡುವುದಿಲ್ಲ, ಅವರು, ಅವರ ಪ್ರವಚನಗಳಾಯ್ತು ಅಂತಿರ್ತಾರೆ. ಆದರೆ ಪ್ರಧಾನಿ ಮೋದಿಯವರ ಬಗ್ಗೆ ಮೊದಲ ಬಾರಿ ಮಾತನಾಡಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more