Jan 28, 2020, 1:30 PM IST
ಗದಗ (ಜ. 28): ಮಾಂಸ ತಿಂದು ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ ಸಿದ್ದರಾಮಯ್ಯ. ನಿನ್ನೆ ಮುಂಡರಗಿಯ ಸಿಂಗಟಾಲೂರಿಗೆ ತೆರಳಿದ್ದರು ಸಿದ್ದರಾಮಯ್ಯ. ಅಲ್ಲಿನ ಸ್ಥಳೀಯ ಮುಖಂಡ ಮಂಜುನಾಥ್ ಅವರ ಮನೆಯಲ್ಲಿ ಭರ್ಜರಿ ಬಾಡೂಟ ಮಾಡಿದ್ದರು.
ಡಿಕೆಗೆ ಓಕೆ ಅಂದ್ರೆ ಜೋಕೆ! 'ಕೈ'ಕಮಾಂಡ್ ನಿರ್ಧಾರಕ್ಕೆ ಕೊಕ್ಕೆ
ನಂತರ ಬೀರಲಿಂಗೇಶ್ವರ ದೇಗುಲವ ಉದ್ಘಾಟನೆ ಮಾಡಿದ್ದಾರೆ. ಈ ನಡೆ ವಿವಾದಕ್ಕೆ ಕಾರಣವಾಗಿದೆ. ಬೀರಲಿಂಗೇಶ್ವರನಿಗೆ ಅಪಚಾರವಾಗಿದೆ ಎಂಬ ಮಾತು ಕೇಳಿ ಬಂದಿದೆ.