ಭರ್ಜರಿ ಬಾಡೂಟ ಮಾಡಿ ದೇಗುಲ ಉದ್ಘಾಟಿಸಿದ ಸಿದ್ದು; ವ್ಯಕ್ತವಾಯ್ತು ಸಾರ್ವಜನಿಕ ಗುದ್ದು!

ಭರ್ಜರಿ ಬಾಡೂಟ ಮಾಡಿ ದೇಗುಲ ಉದ್ಘಾಟಿಸಿದ ಸಿದ್ದು; ವ್ಯಕ್ತವಾಯ್ತು ಸಾರ್ವಜನಿಕ ಗುದ್ದು!

Suvarna News   | Asianet News
Published : Jan 28, 2020, 01:30 PM ISTUpdated : Jan 28, 2020, 01:32 PM IST

ಮಾಂಸ ತಿಂದು ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ ಸಿದ್ದರಾಮಯ್ಯ.  ನಿನ್ನೆ ಮುಂಡರಗಿಯ ಸಿಂಗಟಾಲೂರಿಗೆ ತೆರಳಿದ್ದರು ಸಿದ್ದರಾಮಯ್ಯ. ಅಲ್ಲಿನ ಸ್ಥಳೀಯ ಮುಖಂಡ ಮಂಜುನಾಥ್ ಅವರ ಮನೆಯಲ್ಲಿ ಭರ್ಜರಿ ಬಾಡೂಟ ಮಾಡಿದ್ದರು. ನಂತರ  ಬೀರಲಿಂಗೇಶ್ವರ ದೇಗುಲವ ಉದ್ಘಾಟನೆ ಮಾಡಿದ್ದಾರೆ. ಈ ನಡೆ ವಿವಾದಕ್ಕೆ ಕಾರಣವಾಗಿದೆ. ಬೀರಲಿಂಗೇಶ್ವರನಿಗೆ ಅಪಚಾರವಾಗಿದೆ ಎಂಬ ಮಾತು ಕೇಳಿ ಬಂದಿದೆ. 

 

ಗದಗ (ಜ. 28): ಮಾಂಸ ತಿಂದು ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ ಸಿದ್ದರಾಮಯ್ಯ.  ನಿನ್ನೆ ಮುಂಡರಗಿಯ ಸಿಂಗಟಾಲೂರಿಗೆ ತೆರಳಿದ್ದರು ಸಿದ್ದರಾಮಯ್ಯ. ಅಲ್ಲಿನ ಸ್ಥಳೀಯ ಮುಖಂಡ ಮಂಜುನಾಥ್ ಅವರ ಮನೆಯಲ್ಲಿ ಭರ್ಜರಿ ಬಾಡೂಟ ಮಾಡಿದ್ದರು.

ನಂತರ  ಬೀರಲಿಂಗೇಶ್ವರ ದೇಗುಲವ ಉದ್ಘಾಟನೆ ಮಾಡಿದ್ದಾರೆ. ಈ ನಡೆ ವಿವಾದಕ್ಕೆ ಕಾರಣವಾಗಿದೆ. ಬೀರಲಿಂಗೇಶ್ವರನಿಗೆ ಅಪಚಾರವಾಗಿದೆ ಎಂಬ ಮಾತು ಕೇಳಿ ಬಂದಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?