ಭರ್ಜರಿ ಬಾಡೂಟ ಮಾಡಿ ದೇಗುಲ ಉದ್ಘಾಟಿಸಿದ ಸಿದ್ದು; ವ್ಯಕ್ತವಾಯ್ತು ಸಾರ್ವಜನಿಕ ಗುದ್ದು!

ಭರ್ಜರಿ ಬಾಡೂಟ ಮಾಡಿ ದೇಗುಲ ಉದ್ಘಾಟಿಸಿದ ಸಿದ್ದು; ವ್ಯಕ್ತವಾಯ್ತು ಸಾರ್ವಜನಿಕ ಗುದ್ದು!

Suvarna News   | Asianet News
Published : Jan 28, 2020, 01:30 PM ISTUpdated : Jan 28, 2020, 01:32 PM IST

ಮಾಂಸ ತಿಂದು ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ ಸಿದ್ದರಾಮಯ್ಯ.  ನಿನ್ನೆ ಮುಂಡರಗಿಯ ಸಿಂಗಟಾಲೂರಿಗೆ ತೆರಳಿದ್ದರು ಸಿದ್ದರಾಮಯ್ಯ. ಅಲ್ಲಿನ ಸ್ಥಳೀಯ ಮುಖಂಡ ಮಂಜುನಾಥ್ ಅವರ ಮನೆಯಲ್ಲಿ ಭರ್ಜರಿ ಬಾಡೂಟ ಮಾಡಿದ್ದರು. ನಂತರ  ಬೀರಲಿಂಗೇಶ್ವರ ದೇಗುಲವ ಉದ್ಘಾಟನೆ ಮಾಡಿದ್ದಾರೆ. ಈ ನಡೆ ವಿವಾದಕ್ಕೆ ಕಾರಣವಾಗಿದೆ. ಬೀರಲಿಂಗೇಶ್ವರನಿಗೆ ಅಪಚಾರವಾಗಿದೆ ಎಂಬ ಮಾತು ಕೇಳಿ ಬಂದಿದೆ. 

 

ಗದಗ (ಜ. 28): ಮಾಂಸ ತಿಂದು ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ ಸಿದ್ದರಾಮಯ್ಯ.  ನಿನ್ನೆ ಮುಂಡರಗಿಯ ಸಿಂಗಟಾಲೂರಿಗೆ ತೆರಳಿದ್ದರು ಸಿದ್ದರಾಮಯ್ಯ. ಅಲ್ಲಿನ ಸ್ಥಳೀಯ ಮುಖಂಡ ಮಂಜುನಾಥ್ ಅವರ ಮನೆಯಲ್ಲಿ ಭರ್ಜರಿ ಬಾಡೂಟ ಮಾಡಿದ್ದರು.

ನಂತರ  ಬೀರಲಿಂಗೇಶ್ವರ ದೇಗುಲವ ಉದ್ಘಾಟನೆ ಮಾಡಿದ್ದಾರೆ. ಈ ನಡೆ ವಿವಾದಕ್ಕೆ ಕಾರಣವಾಗಿದೆ. ಬೀರಲಿಂಗೇಶ್ವರನಿಗೆ ಅಪಚಾರವಾಗಿದೆ ಎಂಬ ಮಾತು ಕೇಳಿ ಬಂದಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!