ಭರ್ಜರಿ ಬಾಡೂಟ ಮಾಡಿ ದೇಗುಲ ಉದ್ಘಾಟಿಸಿದ ಸಿದ್ದು; ವ್ಯಕ್ತವಾಯ್ತು ಸಾರ್ವಜನಿಕ ಗುದ್ದು!

ಭರ್ಜರಿ ಬಾಡೂಟ ಮಾಡಿ ದೇಗುಲ ಉದ್ಘಾಟಿಸಿದ ಸಿದ್ದು; ವ್ಯಕ್ತವಾಯ್ತು ಸಾರ್ವಜನಿಕ ಗುದ್ದು!

Suvarna News   | Asianet News
Published : Jan 28, 2020, 01:30 PM ISTUpdated : Jan 28, 2020, 01:32 PM IST

ಮಾಂಸ ತಿಂದು ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ ಸಿದ್ದರಾಮಯ್ಯ.  ನಿನ್ನೆ ಮುಂಡರಗಿಯ ಸಿಂಗಟಾಲೂರಿಗೆ ತೆರಳಿದ್ದರು ಸಿದ್ದರಾಮಯ್ಯ. ಅಲ್ಲಿನ ಸ್ಥಳೀಯ ಮುಖಂಡ ಮಂಜುನಾಥ್ ಅವರ ಮನೆಯಲ್ಲಿ ಭರ್ಜರಿ ಬಾಡೂಟ ಮಾಡಿದ್ದರು. ನಂತರ  ಬೀರಲಿಂಗೇಶ್ವರ ದೇಗುಲವ ಉದ್ಘಾಟನೆ ಮಾಡಿದ್ದಾರೆ. ಈ ನಡೆ ವಿವಾದಕ್ಕೆ ಕಾರಣವಾಗಿದೆ. ಬೀರಲಿಂಗೇಶ್ವರನಿಗೆ ಅಪಚಾರವಾಗಿದೆ ಎಂಬ ಮಾತು ಕೇಳಿ ಬಂದಿದೆ. 

 

ಗದಗ (ಜ. 28): ಮಾಂಸ ತಿಂದು ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ ಸಿದ್ದರಾಮಯ್ಯ.  ನಿನ್ನೆ ಮುಂಡರಗಿಯ ಸಿಂಗಟಾಲೂರಿಗೆ ತೆರಳಿದ್ದರು ಸಿದ್ದರಾಮಯ್ಯ. ಅಲ್ಲಿನ ಸ್ಥಳೀಯ ಮುಖಂಡ ಮಂಜುನಾಥ್ ಅವರ ಮನೆಯಲ್ಲಿ ಭರ್ಜರಿ ಬಾಡೂಟ ಮಾಡಿದ್ದರು.

ನಂತರ  ಬೀರಲಿಂಗೇಶ್ವರ ದೇಗುಲವ ಉದ್ಘಾಟನೆ ಮಾಡಿದ್ದಾರೆ. ಈ ನಡೆ ವಿವಾದಕ್ಕೆ ಕಾರಣವಾಗಿದೆ. ಬೀರಲಿಂಗೇಶ್ವರನಿಗೆ ಅಪಚಾರವಾಗಿದೆ ಎಂಬ ಮಾತು ಕೇಳಿ ಬಂದಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!