ಕಾಫಿನಾಡಲ್ಲಿ ತಲೆಯೆತ್ತಿದೆ 'ಕೆಫೆ ಕಾಫಿ ಡೇ' ಕನಸುಗಾರನ ಪ್ರತಿಮೆ

ಕಾಫಿನಾಡಲ್ಲಿ ತಲೆಯೆತ್ತಿದೆ 'ಕೆಫೆ ಕಾಫಿ ಡೇ' ಕನಸುಗಾರನ ಪ್ರತಿಮೆ

Published : Jan 03, 2021, 03:46 PM ISTUpdated : Jan 03, 2021, 05:10 PM IST

ಇವರು ಮಲೆನಾಡಿನ ಕಾಫಿಯ ಘಮಲನ್ನ ಇಡೀ ಪ್ರಪಂಚಕ್ಕೆ ಪಸರಿಸಿದ ಕಾಫಿ ಕಿಂಗ್. ಆ ವ್ಯಕ್ತಿ ತಾನು ಬೆಳೆಯೋದ್ರ ಜೊತೆ ಜೊತೆಗೆ ಸಾವಿರಾರು ಮಂದಿಗೆ ಉದ್ಯೋಗವನ್ನ ಕೊಟ್ಟು ಅವರ ಜೀವನವನ್ನ ಬಂಗಾರವಾಗಿಸಿದ ಕನಸುಗಾರ. 

ಚಿಕ್ಕಮಗಳೂರು (ಜ. 03): ಇವರು ಮಲೆನಾಡಿನ ಕಾಫಿಯ ಘಮಲನ್ನ ಇಡೀ ಪ್ರಪಂಚಕ್ಕೆ ಪಸರಿಸಿದ ಕಾಫಿ ಕಿಂಗ್. ಆ ವ್ಯಕ್ತಿ ತಾನು ಬೆಳೆಯೋದ್ರ ಜೊತೆ ಜೊತೆಗೆ ಸಾವಿರಾರು ಮಂದಿಗೆ ಉದ್ಯೋಗವನ್ನ ಕೊಟ್ಟು ಅವರ ಜೀವನವನ್ನ ಬಂಗಾರವಾಗಿಸಿದ ಕನಸುಗಾರ.

ಕಾಫಿ ಕಿಂಗ್, ದೇಶದ ಬ್ಯುಸಿನೆಸ್ ಐಕಾನ್ ಅಂತೆಲ್ಲಾ ಕರೆಯಿಸಿಕೊಂಡ್ರೂ ನಿಷ್ಕಪಟಿಯಾಗಿ ಸೈಲೆಂಟಾಗಿ ರಾಜ್ಯದಲ್ಲೇ ಬೃಹತ್ ಉದ್ಯಮವನ್ನ ಹುಟ್ಟುಹಾಕಿ ಹೆಸರುಮಾಡಿದ ಅಪ್ಪಟ ಸ್ವಾಭಿಮಾನಿ. ಆದ್ರೆ ಕಾಲಚಕ್ರದ ವಿಷವರ್ತುಲಕ್ಕೆ ಸಿಲುಕಿ ಆತ್ಮಹತ್ಯೆ ಅನ್ನೋ ಊಹಿಸಲಾಗದ ಸಾವನ್ನ ತಂದುಕೊಂಡು, ಇಡೀ ಕರುನಾಡೇ ಕಂಬನಿ ಮಿಡಿಯೋ ಹಾಗೆ ಮಾಡಿದ ಪುಣ್ಯಾತ್ಮ. ಇದೀಗ ಕಾಫಿನಾಡಲ್ಲಿ ಕಾಫಿಕಿಂಗ್ನ ಸುಂದರ ಪ್ರತಿಮೆಯೊಂದು ತಲೆ ಎತ್ತಿದೆ..

 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!