ಕಾಫಿನಾಡಲ್ಲಿ ತಲೆಯೆತ್ತಿದೆ 'ಕೆಫೆ ಕಾಫಿ ಡೇ' ಕನಸುಗಾರನ ಪ್ರತಿಮೆ

ಕಾಫಿನಾಡಲ್ಲಿ ತಲೆಯೆತ್ತಿದೆ 'ಕೆಫೆ ಕಾಫಿ ಡೇ' ಕನಸುಗಾರನ ಪ್ರತಿಮೆ

Published : Jan 03, 2021, 03:46 PM ISTUpdated : Jan 03, 2021, 05:10 PM IST

ಇವರು ಮಲೆನಾಡಿನ ಕಾಫಿಯ ಘಮಲನ್ನ ಇಡೀ ಪ್ರಪಂಚಕ್ಕೆ ಪಸರಿಸಿದ ಕಾಫಿ ಕಿಂಗ್. ಆ ವ್ಯಕ್ತಿ ತಾನು ಬೆಳೆಯೋದ್ರ ಜೊತೆ ಜೊತೆಗೆ ಸಾವಿರಾರು ಮಂದಿಗೆ ಉದ್ಯೋಗವನ್ನ ಕೊಟ್ಟು ಅವರ ಜೀವನವನ್ನ ಬಂಗಾರವಾಗಿಸಿದ ಕನಸುಗಾರ. 

ಚಿಕ್ಕಮಗಳೂರು (ಜ. 03): ಇವರು ಮಲೆನಾಡಿನ ಕಾಫಿಯ ಘಮಲನ್ನ ಇಡೀ ಪ್ರಪಂಚಕ್ಕೆ ಪಸರಿಸಿದ ಕಾಫಿ ಕಿಂಗ್. ಆ ವ್ಯಕ್ತಿ ತಾನು ಬೆಳೆಯೋದ್ರ ಜೊತೆ ಜೊತೆಗೆ ಸಾವಿರಾರು ಮಂದಿಗೆ ಉದ್ಯೋಗವನ್ನ ಕೊಟ್ಟು ಅವರ ಜೀವನವನ್ನ ಬಂಗಾರವಾಗಿಸಿದ ಕನಸುಗಾರ.

ಕಾಫಿ ಕಿಂಗ್, ದೇಶದ ಬ್ಯುಸಿನೆಸ್ ಐಕಾನ್ ಅಂತೆಲ್ಲಾ ಕರೆಯಿಸಿಕೊಂಡ್ರೂ ನಿಷ್ಕಪಟಿಯಾಗಿ ಸೈಲೆಂಟಾಗಿ ರಾಜ್ಯದಲ್ಲೇ ಬೃಹತ್ ಉದ್ಯಮವನ್ನ ಹುಟ್ಟುಹಾಕಿ ಹೆಸರುಮಾಡಿದ ಅಪ್ಪಟ ಸ್ವಾಭಿಮಾನಿ. ಆದ್ರೆ ಕಾಲಚಕ್ರದ ವಿಷವರ್ತುಲಕ್ಕೆ ಸಿಲುಕಿ ಆತ್ಮಹತ್ಯೆ ಅನ್ನೋ ಊಹಿಸಲಾಗದ ಸಾವನ್ನ ತಂದುಕೊಂಡು, ಇಡೀ ಕರುನಾಡೇ ಕಂಬನಿ ಮಿಡಿಯೋ ಹಾಗೆ ಮಾಡಿದ ಪುಣ್ಯಾತ್ಮ. ಇದೀಗ ಕಾಫಿನಾಡಲ್ಲಿ ಕಾಫಿಕಿಂಗ್ನ ಸುಂದರ ಪ್ರತಿಮೆಯೊಂದು ತಲೆ ಎತ್ತಿದೆ..

 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!