ಕಾಫಿನಾಡಲ್ಲಿ ತಲೆಯೆತ್ತಿದೆ 'ಕೆಫೆ ಕಾಫಿ ಡೇ' ಕನಸುಗಾರನ ಪ್ರತಿಮೆ

ಕಾಫಿನಾಡಲ್ಲಿ ತಲೆಯೆತ್ತಿದೆ 'ಕೆಫೆ ಕಾಫಿ ಡೇ' ಕನಸುಗಾರನ ಪ್ರತಿಮೆ

Published : Jan 03, 2021, 03:46 PM ISTUpdated : Jan 03, 2021, 05:10 PM IST

ಇವರು ಮಲೆನಾಡಿನ ಕಾಫಿಯ ಘಮಲನ್ನ ಇಡೀ ಪ್ರಪಂಚಕ್ಕೆ ಪಸರಿಸಿದ ಕಾಫಿ ಕಿಂಗ್. ಆ ವ್ಯಕ್ತಿ ತಾನು ಬೆಳೆಯೋದ್ರ ಜೊತೆ ಜೊತೆಗೆ ಸಾವಿರಾರು ಮಂದಿಗೆ ಉದ್ಯೋಗವನ್ನ ಕೊಟ್ಟು ಅವರ ಜೀವನವನ್ನ ಬಂಗಾರವಾಗಿಸಿದ ಕನಸುಗಾರ. 

ಚಿಕ್ಕಮಗಳೂರು (ಜ. 03): ಇವರು ಮಲೆನಾಡಿನ ಕಾಫಿಯ ಘಮಲನ್ನ ಇಡೀ ಪ್ರಪಂಚಕ್ಕೆ ಪಸರಿಸಿದ ಕಾಫಿ ಕಿಂಗ್. ಆ ವ್ಯಕ್ತಿ ತಾನು ಬೆಳೆಯೋದ್ರ ಜೊತೆ ಜೊತೆಗೆ ಸಾವಿರಾರು ಮಂದಿಗೆ ಉದ್ಯೋಗವನ್ನ ಕೊಟ್ಟು ಅವರ ಜೀವನವನ್ನ ಬಂಗಾರವಾಗಿಸಿದ ಕನಸುಗಾರ.

ಕಾಫಿ ಕಿಂಗ್, ದೇಶದ ಬ್ಯುಸಿನೆಸ್ ಐಕಾನ್ ಅಂತೆಲ್ಲಾ ಕರೆಯಿಸಿಕೊಂಡ್ರೂ ನಿಷ್ಕಪಟಿಯಾಗಿ ಸೈಲೆಂಟಾಗಿ ರಾಜ್ಯದಲ್ಲೇ ಬೃಹತ್ ಉದ್ಯಮವನ್ನ ಹುಟ್ಟುಹಾಕಿ ಹೆಸರುಮಾಡಿದ ಅಪ್ಪಟ ಸ್ವಾಭಿಮಾನಿ. ಆದ್ರೆ ಕಾಲಚಕ್ರದ ವಿಷವರ್ತುಲಕ್ಕೆ ಸಿಲುಕಿ ಆತ್ಮಹತ್ಯೆ ಅನ್ನೋ ಊಹಿಸಲಾಗದ ಸಾವನ್ನ ತಂದುಕೊಂಡು, ಇಡೀ ಕರುನಾಡೇ ಕಂಬನಿ ಮಿಡಿಯೋ ಹಾಗೆ ಮಾಡಿದ ಪುಣ್ಯಾತ್ಮ. ಇದೀಗ ಕಾಫಿನಾಡಲ್ಲಿ ಕಾಫಿಕಿಂಗ್ನ ಸುಂದರ ಪ್ರತಿಮೆಯೊಂದು ತಲೆ ಎತ್ತಿದೆ..

 

 

21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!