ಕಾಫಿನಾಡಲ್ಲಿ ತಲೆಯೆತ್ತಿದೆ 'ಕೆಫೆ ಕಾಫಿ ಡೇ' ಕನಸುಗಾರನ ಪ್ರತಿಮೆ

ಕಾಫಿನಾಡಲ್ಲಿ ತಲೆಯೆತ್ತಿದೆ 'ಕೆಫೆ ಕಾಫಿ ಡೇ' ಕನಸುಗಾರನ ಪ್ರತಿಮೆ

Published : Jan 03, 2021, 03:46 PM ISTUpdated : Jan 03, 2021, 05:10 PM IST

ಇವರು ಮಲೆನಾಡಿನ ಕಾಫಿಯ ಘಮಲನ್ನ ಇಡೀ ಪ್ರಪಂಚಕ್ಕೆ ಪಸರಿಸಿದ ಕಾಫಿ ಕಿಂಗ್. ಆ ವ್ಯಕ್ತಿ ತಾನು ಬೆಳೆಯೋದ್ರ ಜೊತೆ ಜೊತೆಗೆ ಸಾವಿರಾರು ಮಂದಿಗೆ ಉದ್ಯೋಗವನ್ನ ಕೊಟ್ಟು ಅವರ ಜೀವನವನ್ನ ಬಂಗಾರವಾಗಿಸಿದ ಕನಸುಗಾರ. 

ಚಿಕ್ಕಮಗಳೂರು (ಜ. 03): ಇವರು ಮಲೆನಾಡಿನ ಕಾಫಿಯ ಘಮಲನ್ನ ಇಡೀ ಪ್ರಪಂಚಕ್ಕೆ ಪಸರಿಸಿದ ಕಾಫಿ ಕಿಂಗ್. ಆ ವ್ಯಕ್ತಿ ತಾನು ಬೆಳೆಯೋದ್ರ ಜೊತೆ ಜೊತೆಗೆ ಸಾವಿರಾರು ಮಂದಿಗೆ ಉದ್ಯೋಗವನ್ನ ಕೊಟ್ಟು ಅವರ ಜೀವನವನ್ನ ಬಂಗಾರವಾಗಿಸಿದ ಕನಸುಗಾರ.

ಕಾಫಿ ಕಿಂಗ್, ದೇಶದ ಬ್ಯುಸಿನೆಸ್ ಐಕಾನ್ ಅಂತೆಲ್ಲಾ ಕರೆಯಿಸಿಕೊಂಡ್ರೂ ನಿಷ್ಕಪಟಿಯಾಗಿ ಸೈಲೆಂಟಾಗಿ ರಾಜ್ಯದಲ್ಲೇ ಬೃಹತ್ ಉದ್ಯಮವನ್ನ ಹುಟ್ಟುಹಾಕಿ ಹೆಸರುಮಾಡಿದ ಅಪ್ಪಟ ಸ್ವಾಭಿಮಾನಿ. ಆದ್ರೆ ಕಾಲಚಕ್ರದ ವಿಷವರ್ತುಲಕ್ಕೆ ಸಿಲುಕಿ ಆತ್ಮಹತ್ಯೆ ಅನ್ನೋ ಊಹಿಸಲಾಗದ ಸಾವನ್ನ ತಂದುಕೊಂಡು, ಇಡೀ ಕರುನಾಡೇ ಕಂಬನಿ ಮಿಡಿಯೋ ಹಾಗೆ ಮಾಡಿದ ಪುಣ್ಯಾತ್ಮ. ಇದೀಗ ಕಾಫಿನಾಡಲ್ಲಿ ಕಾಫಿಕಿಂಗ್ನ ಸುಂದರ ಪ್ರತಿಮೆಯೊಂದು ತಲೆ ಎತ್ತಿದೆ..

 

 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?