ಕಾಫಿನಾಡಲ್ಲಿ ತಲೆಯೆತ್ತಿದೆ 'ಕೆಫೆ ಕಾಫಿ ಡೇ' ಕನಸುಗಾರನ ಪ್ರತಿಮೆ

ಕಾಫಿನಾಡಲ್ಲಿ ತಲೆಯೆತ್ತಿದೆ 'ಕೆಫೆ ಕಾಫಿ ಡೇ' ಕನಸುಗಾರನ ಪ್ರತಿಮೆ

Published : Jan 03, 2021, 03:46 PM ISTUpdated : Jan 03, 2021, 05:10 PM IST

ಇವರು ಮಲೆನಾಡಿನ ಕಾಫಿಯ ಘಮಲನ್ನ ಇಡೀ ಪ್ರಪಂಚಕ್ಕೆ ಪಸರಿಸಿದ ಕಾಫಿ ಕಿಂಗ್. ಆ ವ್ಯಕ್ತಿ ತಾನು ಬೆಳೆಯೋದ್ರ ಜೊತೆ ಜೊತೆಗೆ ಸಾವಿರಾರು ಮಂದಿಗೆ ಉದ್ಯೋಗವನ್ನ ಕೊಟ್ಟು ಅವರ ಜೀವನವನ್ನ ಬಂಗಾರವಾಗಿಸಿದ ಕನಸುಗಾರ. 

ಚಿಕ್ಕಮಗಳೂರು (ಜ. 03): ಇವರು ಮಲೆನಾಡಿನ ಕಾಫಿಯ ಘಮಲನ್ನ ಇಡೀ ಪ್ರಪಂಚಕ್ಕೆ ಪಸರಿಸಿದ ಕಾಫಿ ಕಿಂಗ್. ಆ ವ್ಯಕ್ತಿ ತಾನು ಬೆಳೆಯೋದ್ರ ಜೊತೆ ಜೊತೆಗೆ ಸಾವಿರಾರು ಮಂದಿಗೆ ಉದ್ಯೋಗವನ್ನ ಕೊಟ್ಟು ಅವರ ಜೀವನವನ್ನ ಬಂಗಾರವಾಗಿಸಿದ ಕನಸುಗಾರ.

ಕಾಫಿ ಕಿಂಗ್, ದೇಶದ ಬ್ಯುಸಿನೆಸ್ ಐಕಾನ್ ಅಂತೆಲ್ಲಾ ಕರೆಯಿಸಿಕೊಂಡ್ರೂ ನಿಷ್ಕಪಟಿಯಾಗಿ ಸೈಲೆಂಟಾಗಿ ರಾಜ್ಯದಲ್ಲೇ ಬೃಹತ್ ಉದ್ಯಮವನ್ನ ಹುಟ್ಟುಹಾಕಿ ಹೆಸರುಮಾಡಿದ ಅಪ್ಪಟ ಸ್ವಾಭಿಮಾನಿ. ಆದ್ರೆ ಕಾಲಚಕ್ರದ ವಿಷವರ್ತುಲಕ್ಕೆ ಸಿಲುಕಿ ಆತ್ಮಹತ್ಯೆ ಅನ್ನೋ ಊಹಿಸಲಾಗದ ಸಾವನ್ನ ತಂದುಕೊಂಡು, ಇಡೀ ಕರುನಾಡೇ ಕಂಬನಿ ಮಿಡಿಯೋ ಹಾಗೆ ಮಾಡಿದ ಪುಣ್ಯಾತ್ಮ. ಇದೀಗ ಕಾಫಿನಾಡಲ್ಲಿ ಕಾಫಿಕಿಂಗ್ನ ಸುಂದರ ಪ್ರತಿಮೆಯೊಂದು ತಲೆ ಎತ್ತಿದೆ..

 

 

19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?