ಆಯುಧಗಳಿಗೂ ಪೂಜೆ ಮಾಡೋ ಪದ್ಧತಿ ಬಂದಿದ್ದು ಹೇಗೆ?: ಶತಮಾನದ ಹಿಂದೆ ಹೇಗಿತ್ತು ದಸರಾ ವೈಭವ?

ಆಯುಧಗಳಿಗೂ ಪೂಜೆ ಮಾಡೋ ಪದ್ಧತಿ ಬಂದಿದ್ದು ಹೇಗೆ?: ಶತಮಾನದ ಹಿಂದೆ ಹೇಗಿತ್ತು ದಸರಾ ವೈಭವ?

Published : Oct 02, 2025, 03:46 PM IST

ಜಗತ್ಪ್ರಸಿದ್ಧ ದಸರಾ ಹಬ್ಬದಲ್ಲಿ ಆಯುಧ ಪೂಜೆಗೆ ವಿಶೇಷ ಮಹತ್ವವಿದೆ. ದೇವತೆಗಳ ಆರಾಧನೆಯ ಸಮಯದಲ್ಲಿ ಆಯುಧಗಳನ್ನು ಏಕೆ ಪೂಜಿಸಲಾಗುತ್ತದೆ ಮತ್ತು ಆ ಆಯುಧಗಳೇ ದೈವಸ್ವರೂಪ ಎನ್ನುವುದರ ಹಿಂದಿರುವ ದೈವಾಯುಧ ರಹಸ್ಯದ ಬಗ್ಗೆ ಇಲ್ಲಿದೆ ಡಿಟೇಲ್‌.

ನಮಸ್ಕಾರ ವೀಕ್ಷಕರೇ.. ಕರುನಾಡಿನ ಹೆಮ್ಮೆಯ ಸಂಭ್ರಮದ ಆಚರಣೆ ದಸರಾ.. ಈ ಜಗತ್ಪ್ರಸಿದ್ಧ ದಸರಾದ ಹಿಂದೆ ನಮಗೆ ಗೊತ್ತಿಲ್ಲದ ಅದೆಷ್ಟೋ ವಿಚಾರಗಳು ಅಡಕವಾಗಿವೆ.. ಅವೆಲ್ಲವುಗಳನ್ನು ಒಂದಾದಾಗಿ ಹುಡುಕುತ್ತಾ ಸಾಗೋಣ.. ಅದರಲ್ಲೂ ಮುಖ್ಯವಾಗಿ, ನವರಾತ್ರಿಯ ಹೊತ್ತಲ್ಲಿ ಭವ್ಯವಾಗಿ ನಡೆಯೋ ಆಯುಧ ಪೂಜೆ ಹಿಂದಿರೋ ಮಹತ್ವ ಎಂಥದ್ದು? ಅದನ್ನೂ ನೋಡೋಣ.. ಆ ದೈವಾಯುಧ ರಹಸ್ಯ ಏನು ಅಂತ ತಿಳಿಯೋಣ..

ಆಶ್ವಿಜ ಶುದ್ಧ ಪಾಡ್ಯದಿಂದ ಆರಂಭವಾಗೋ ಈ ನಾಡ ಹಬ್ಬ ದಸರಾ, ಹತ್ತು ದಿನಗಳ ಕಾಲ ವಿಜೃಂಭಣೆಯಿಂದ ನಡೆಯುತ್ತೆ. ಈ ಉತ್ಸವವನ್ನು ಕಣ್ತುಂಬಿಕೊಳ್ಳೋಕೆ ದೇಶ ವಿದೇಶಗಳಿಂದಲೂ ಜನ ಆಗಮಿಸ್ತಾರೆ. ಈ ಹಬ್ಬ ತನ್ನ ಆಚರಣಾ ವಿಧಾನದಿಂದಲೇ ಬೇರೆ ಉತ್ಸವಗಳಿಗಿಂತ ವಿಭಿನ್ನವಾಗಿ ಕಾಣುತ್ತೆ. ಅದರಲ್ಲೂ ವಿಶಿಷ್ಟ ಅನ್ನಿಸಿಕೊಳ್ಳೋ ಆಚರಣೆ ಅಂದ್ರೆ, ಆಯುಧಗಳಿಗಂತಲೇ ನಡೆಯೋ, ವಿಶೇಷ ಪೂಜೆ..  ಅಷ್ಟಕ್ಕೂ ನಾಡದೇವಿಯ ಆರಾಧನೆ ಹೊತ್ತಲ್ಲಿ, ಆಯುಧಗಳ ಆರಾಧನೆ ಯಾಕೆ ನಡೆಯುತ್ತೆ? ಏನಿದರ ಸ್ಪೆಷಾಲಿಟಿ?.

ಆ ರೋಚಕ ಕತೆ ಏನು ಅಂತ ಅರ್ಥ ಆಗ್ಬೇಕು ಅಂದ್ರೆ, ನಾವು ಕನಿಷ್ಟ 5 ಶತಮಾನಗಳ ಹಿಂದೆ ಏನಾಗಿತ್ತು ಅಂತ ತಿಳ್ಕೋಬೇಕು. ಆಯುಧ ಪೂಜೆ ಅಂದ್ರೆ, ಅದು ನಮ್ಮ ಹತ್ರ ಇರೋ ಶಸ್ತ್ರಾಸ್ತ್ರಗಳ ಪ್ರದರ್ಶನ ಅಲ್ಲ.. ಆ ಪ್ರದರ್ಶನ ಹಿಂದೆ ಒಂದು ಅದ್ಭುತ ರಹಸ್ಯವೇ ಅಡಗಿದೆ..

ನಾವೇ ಬೇರೆ ನಮ್ಮ ಆಯುಧಗಳೇ ಬೇರೆ ಅನ್ನೋ ಕಲ್ಪನೆಯೇ ಇರ್ಲಿಲ್ಲ.. ಚಕ್ರ ಅಂದ್ರೆ ವಿಷ್ಣು, ತ್ರಿಶೂಲ ಅಂದ್ರೆ ಶಿವ ಅನ್ನೋ ಹಾಗೇ, ಆ ಆಯುಧಗಳೇ ದೈವಗಳ ನಿಜ ಸ್ವರೂಪವಾಗಿದಾವೆ.. ಅಷ್ಟಕ್ಕೂ ದೇವತೆಗಳಿಗೂ ಆಯುಧ ಯಾಕೆ ಬೇಕು? ಇದೆಲ್ಲದರ ಡಿಟೇಲ್ ಈ ವೀಡಿಯೋದಲ್ಲಿದೆ ವೀಕ್ಷಿಸಿ..

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more