ಹಾವೇರಿ ಜಿಲ್ಲೆಗೆ ರಜತ ಮಹೋತ್ಸವ: ಸಂಭ್ರಮಕ್ಕೆ ಏಷ್ಯಾನೆಟ್ ಸುವರ್ಣನ್ಯೂಸ್- ಕನ್ನಡಪ್ರಭ ವೇದಿಕೆ

ಹಾವೇರಿ ಜಿಲ್ಲೆಗೆ ರಜತ ಮಹೋತ್ಸವ: ಸಂಭ್ರಮಕ್ಕೆ ಏಷ್ಯಾನೆಟ್ ಸುವರ್ಣನ್ಯೂಸ್- ಕನ್ನಡಪ್ರಭ ವೇದಿಕೆ

Published : Sep 29, 2022, 10:44 AM IST

ಹಾವೇರಿ ಜಿಲ್ಲೆಯಾಗಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‘ಕನ್ನಡಪ್ರಭ’ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ನಡೆಸಿದ ರಜತ ಸಂಭ್ರಮ ಕಾರ್ಯಕ್ರಮ ಪತ್ರಿಕೆಯ ಸಾಮಾಜಿಕ ಕಳಕಳಿ ಹಾಗೂ ಜಿಲ್ಲೆಯ ಕುರಿತ ಕಾಳಜಿಗೆ ಸಾಕ್ಷಿಯಾಯಿತು.

ಹಾವೇರಿ (ಸೆ.29): ಹಾವೇರಿ ಜಿಲ್ಲೆಯಾಗಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‘ಕನ್ನಡಪ್ರಭ’ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ನಡೆಸಿದ ರಜತ ಸಂಭ್ರಮ ಕಾರ್ಯಕ್ರಮ ಪತ್ರಿಕೆಯ ಸಾಮಾಜಿಕ ಕಳಕಳಿ ಹಾಗೂ ಜಿಲ್ಲೆಯ ಕುರಿತ ಕಾಳಜಿಗೆ ಸಾಕ್ಷಿಯಾಯಿತು. ಜಿಲ್ಲೆ ರಚನೆಗಾಗಿ ನಡೆದ ಹೋರಾಟ, ಇಲ್ಲಿಯವರೆಗೆ ಆಗಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮುಂದಿನ ಕನಸುಗಳ ಕುರಿತು ಪತ್ರಿಕೆ ಬೆಳ್ಳಿ ಬೆಡಗು ವಿಶೇಷ ಸಂಚಿಕೆಯಲ್ಲಿ ದಾಖಲೆಗಳ ಮೂಲಕ ತೆರೆದಿಟ್ಟಿದೆ.  

ಕಾರ್ಯಕ್ರಮದಲ್ಲಿದ್ದ ವಿವಿಧ ಸಂಘಟನೆಗಳ ಹೋರಾಟಗಾರರು, ಸಾಹಿತಿಗಳು, ರಾಜಕೀಯ ಪಕ್ಷದ ಮುಖಂಡರು, ಸಾಧಕರು ಪತ್ರಿಕೆ ಪುಟ ಪುಟಗಳೆನ್ನಲ್ಲ ತಿರುವುತ್ತಾ ಪ್ರಶಂಸೆ ವ್ಯಕ್ತಪಡಿಸಿದ್ದು ವಿಶೇಷವಾಗಿತ್ತು. ಜಿಲ್ಲೆಯ ರಜತ ಮಹೋತ್ಸವದ ಕಾರ್ಯಕ್ರಮವನ್ನು ಇನ್ನಷ್ಟುಅರ್ಥ ಪೂರ್ಣವಾಗಿಸಿದ್ದು ಹಾವೇರಿ ಜಿಲ್ಲೆಯಾಗಿ ರೂಪುಗೊಳ್ಳುವಲ್ಲಿ ಶ್ರಮಿಸಿದವರು. ಮಾಜಿ ಸೈನಿಕರು, ವಿವಿಧ ಸಂಘಟನೆಗಳ ಹೋರಾಟಗಾರರು, ಸಾಹಿತಿಗಳು, ಮಹಿಳಾ ಸಾಧಕಿಯರನ್ನು ಗುರುತಿಸಿ ಸನ್ಮಾನಿಸುವ ಮೂಲಕ ‘ಕನ್ನಡಪ್ರಭ’ ಹೊಸ ಮನ್ವಂತರಕ್ಕೆ ನಾಂದಿ ಹಾಡಿತು. ಸನ್ಮಾನಿತರಲ್ಲಿಯೂ ಕೂಡಾ ಧನ್ಯತಾ ಭಾವ ಮೂಡಿತ್ತು.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more