ಹಾವೇರಿ ಜಿಲ್ಲೆಗೆ ರಜತ ಮಹೋತ್ಸವ: ಸಂಭ್ರಮಕ್ಕೆ ಏಷ್ಯಾನೆಟ್ ಸುವರ್ಣನ್ಯೂಸ್- ಕನ್ನಡಪ್ರಭ ವೇದಿಕೆ

ಹಾವೇರಿ ಜಿಲ್ಲೆಗೆ ರಜತ ಮಹೋತ್ಸವ: ಸಂಭ್ರಮಕ್ಕೆ ಏಷ್ಯಾನೆಟ್ ಸುವರ್ಣನ್ಯೂಸ್- ಕನ್ನಡಪ್ರಭ ವೇದಿಕೆ

Published : Sep 29, 2022, 10:44 AM IST

ಹಾವೇರಿ ಜಿಲ್ಲೆಯಾಗಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‘ಕನ್ನಡಪ್ರಭ’ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ನಡೆಸಿದ ರಜತ ಸಂಭ್ರಮ ಕಾರ್ಯಕ್ರಮ ಪತ್ರಿಕೆಯ ಸಾಮಾಜಿಕ ಕಳಕಳಿ ಹಾಗೂ ಜಿಲ್ಲೆಯ ಕುರಿತ ಕಾಳಜಿಗೆ ಸಾಕ್ಷಿಯಾಯಿತು.

ಹಾವೇರಿ (ಸೆ.29): ಹಾವೇರಿ ಜಿಲ್ಲೆಯಾಗಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‘ಕನ್ನಡಪ್ರಭ’ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ನಡೆಸಿದ ರಜತ ಸಂಭ್ರಮ ಕಾರ್ಯಕ್ರಮ ಪತ್ರಿಕೆಯ ಸಾಮಾಜಿಕ ಕಳಕಳಿ ಹಾಗೂ ಜಿಲ್ಲೆಯ ಕುರಿತ ಕಾಳಜಿಗೆ ಸಾಕ್ಷಿಯಾಯಿತು. ಜಿಲ್ಲೆ ರಚನೆಗಾಗಿ ನಡೆದ ಹೋರಾಟ, ಇಲ್ಲಿಯವರೆಗೆ ಆಗಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮುಂದಿನ ಕನಸುಗಳ ಕುರಿತು ಪತ್ರಿಕೆ ಬೆಳ್ಳಿ ಬೆಡಗು ವಿಶೇಷ ಸಂಚಿಕೆಯಲ್ಲಿ ದಾಖಲೆಗಳ ಮೂಲಕ ತೆರೆದಿಟ್ಟಿದೆ.  

ಕಾರ್ಯಕ್ರಮದಲ್ಲಿದ್ದ ವಿವಿಧ ಸಂಘಟನೆಗಳ ಹೋರಾಟಗಾರರು, ಸಾಹಿತಿಗಳು, ರಾಜಕೀಯ ಪಕ್ಷದ ಮುಖಂಡರು, ಸಾಧಕರು ಪತ್ರಿಕೆ ಪುಟ ಪುಟಗಳೆನ್ನಲ್ಲ ತಿರುವುತ್ತಾ ಪ್ರಶಂಸೆ ವ್ಯಕ್ತಪಡಿಸಿದ್ದು ವಿಶೇಷವಾಗಿತ್ತು. ಜಿಲ್ಲೆಯ ರಜತ ಮಹೋತ್ಸವದ ಕಾರ್ಯಕ್ರಮವನ್ನು ಇನ್ನಷ್ಟುಅರ್ಥ ಪೂರ್ಣವಾಗಿಸಿದ್ದು ಹಾವೇರಿ ಜಿಲ್ಲೆಯಾಗಿ ರೂಪುಗೊಳ್ಳುವಲ್ಲಿ ಶ್ರಮಿಸಿದವರು. ಮಾಜಿ ಸೈನಿಕರು, ವಿವಿಧ ಸಂಘಟನೆಗಳ ಹೋರಾಟಗಾರರು, ಸಾಹಿತಿಗಳು, ಮಹಿಳಾ ಸಾಧಕಿಯರನ್ನು ಗುರುತಿಸಿ ಸನ್ಮಾನಿಸುವ ಮೂಲಕ ‘ಕನ್ನಡಪ್ರಭ’ ಹೊಸ ಮನ್ವಂತರಕ್ಕೆ ನಾಂದಿ ಹಾಡಿತು. ಸನ್ಮಾನಿತರಲ್ಲಿಯೂ ಕೂಡಾ ಧನ್ಯತಾ ಭಾವ ಮೂಡಿತ್ತು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more