ಹಾವೇರಿ ಜಿಲ್ಲೆಗೆ ರಜತ ಮಹೋತ್ಸವ: ಸಂಭ್ರಮಕ್ಕೆ ಏಷ್ಯಾನೆಟ್ ಸುವರ್ಣನ್ಯೂಸ್- ಕನ್ನಡಪ್ರಭ ವೇದಿಕೆ

ಹಾವೇರಿ ಜಿಲ್ಲೆಗೆ ರಜತ ಮಹೋತ್ಸವ: ಸಂಭ್ರಮಕ್ಕೆ ಏಷ್ಯಾನೆಟ್ ಸುವರ್ಣನ್ಯೂಸ್- ಕನ್ನಡಪ್ರಭ ವೇದಿಕೆ

Published : Sep 29, 2022, 10:44 AM IST

ಹಾವೇರಿ ಜಿಲ್ಲೆಯಾಗಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‘ಕನ್ನಡಪ್ರಭ’ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ನಡೆಸಿದ ರಜತ ಸಂಭ್ರಮ ಕಾರ್ಯಕ್ರಮ ಪತ್ರಿಕೆಯ ಸಾಮಾಜಿಕ ಕಳಕಳಿ ಹಾಗೂ ಜಿಲ್ಲೆಯ ಕುರಿತ ಕಾಳಜಿಗೆ ಸಾಕ್ಷಿಯಾಯಿತು.

ಹಾವೇರಿ (ಸೆ.29): ಹಾವೇರಿ ಜಿಲ್ಲೆಯಾಗಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‘ಕನ್ನಡಪ್ರಭ’ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ನಡೆಸಿದ ರಜತ ಸಂಭ್ರಮ ಕಾರ್ಯಕ್ರಮ ಪತ್ರಿಕೆಯ ಸಾಮಾಜಿಕ ಕಳಕಳಿ ಹಾಗೂ ಜಿಲ್ಲೆಯ ಕುರಿತ ಕಾಳಜಿಗೆ ಸಾಕ್ಷಿಯಾಯಿತು. ಜಿಲ್ಲೆ ರಚನೆಗಾಗಿ ನಡೆದ ಹೋರಾಟ, ಇಲ್ಲಿಯವರೆಗೆ ಆಗಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮುಂದಿನ ಕನಸುಗಳ ಕುರಿತು ಪತ್ರಿಕೆ ಬೆಳ್ಳಿ ಬೆಡಗು ವಿಶೇಷ ಸಂಚಿಕೆಯಲ್ಲಿ ದಾಖಲೆಗಳ ಮೂಲಕ ತೆರೆದಿಟ್ಟಿದೆ.  

ಕಾರ್ಯಕ್ರಮದಲ್ಲಿದ್ದ ವಿವಿಧ ಸಂಘಟನೆಗಳ ಹೋರಾಟಗಾರರು, ಸಾಹಿತಿಗಳು, ರಾಜಕೀಯ ಪಕ್ಷದ ಮುಖಂಡರು, ಸಾಧಕರು ಪತ್ರಿಕೆ ಪುಟ ಪುಟಗಳೆನ್ನಲ್ಲ ತಿರುವುತ್ತಾ ಪ್ರಶಂಸೆ ವ್ಯಕ್ತಪಡಿಸಿದ್ದು ವಿಶೇಷವಾಗಿತ್ತು. ಜಿಲ್ಲೆಯ ರಜತ ಮಹೋತ್ಸವದ ಕಾರ್ಯಕ್ರಮವನ್ನು ಇನ್ನಷ್ಟುಅರ್ಥ ಪೂರ್ಣವಾಗಿಸಿದ್ದು ಹಾವೇರಿ ಜಿಲ್ಲೆಯಾಗಿ ರೂಪುಗೊಳ್ಳುವಲ್ಲಿ ಶ್ರಮಿಸಿದವರು. ಮಾಜಿ ಸೈನಿಕರು, ವಿವಿಧ ಸಂಘಟನೆಗಳ ಹೋರಾಟಗಾರರು, ಸಾಹಿತಿಗಳು, ಮಹಿಳಾ ಸಾಧಕಿಯರನ್ನು ಗುರುತಿಸಿ ಸನ್ಮಾನಿಸುವ ಮೂಲಕ ‘ಕನ್ನಡಪ್ರಭ’ ಹೊಸ ಮನ್ವಂತರಕ್ಕೆ ನಾಂದಿ ಹಾಡಿತು. ಸನ್ಮಾನಿತರಲ್ಲಿಯೂ ಕೂಡಾ ಧನ್ಯತಾ ಭಾವ ಮೂಡಿತ್ತು.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more