ಹಾವೇರಿ ಜಿಲ್ಲೆಗೆ ರಜತ ಮಹೋತ್ಸವ: ಸಂಭ್ರಮಕ್ಕೆ ಏಷ್ಯಾನೆಟ್ ಸುವರ್ಣನ್ಯೂಸ್- ಕನ್ನಡಪ್ರಭ ವೇದಿಕೆ

ಹಾವೇರಿ ಜಿಲ್ಲೆಗೆ ರಜತ ಮಹೋತ್ಸವ: ಸಂಭ್ರಮಕ್ಕೆ ಏಷ್ಯಾನೆಟ್ ಸುವರ್ಣನ್ಯೂಸ್- ಕನ್ನಡಪ್ರಭ ವೇದಿಕೆ

Published : Sep 29, 2022, 10:44 AM IST

ಹಾವೇರಿ ಜಿಲ್ಲೆಯಾಗಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‘ಕನ್ನಡಪ್ರಭ’ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ನಡೆಸಿದ ರಜತ ಸಂಭ್ರಮ ಕಾರ್ಯಕ್ರಮ ಪತ್ರಿಕೆಯ ಸಾಮಾಜಿಕ ಕಳಕಳಿ ಹಾಗೂ ಜಿಲ್ಲೆಯ ಕುರಿತ ಕಾಳಜಿಗೆ ಸಾಕ್ಷಿಯಾಯಿತು.

ಹಾವೇರಿ (ಸೆ.29): ಹಾವೇರಿ ಜಿಲ್ಲೆಯಾಗಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‘ಕನ್ನಡಪ್ರಭ’ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ನಡೆಸಿದ ರಜತ ಸಂಭ್ರಮ ಕಾರ್ಯಕ್ರಮ ಪತ್ರಿಕೆಯ ಸಾಮಾಜಿಕ ಕಳಕಳಿ ಹಾಗೂ ಜಿಲ್ಲೆಯ ಕುರಿತ ಕಾಳಜಿಗೆ ಸಾಕ್ಷಿಯಾಯಿತು. ಜಿಲ್ಲೆ ರಚನೆಗಾಗಿ ನಡೆದ ಹೋರಾಟ, ಇಲ್ಲಿಯವರೆಗೆ ಆಗಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮುಂದಿನ ಕನಸುಗಳ ಕುರಿತು ಪತ್ರಿಕೆ ಬೆಳ್ಳಿ ಬೆಡಗು ವಿಶೇಷ ಸಂಚಿಕೆಯಲ್ಲಿ ದಾಖಲೆಗಳ ಮೂಲಕ ತೆರೆದಿಟ್ಟಿದೆ.  

ಕಾರ್ಯಕ್ರಮದಲ್ಲಿದ್ದ ವಿವಿಧ ಸಂಘಟನೆಗಳ ಹೋರಾಟಗಾರರು, ಸಾಹಿತಿಗಳು, ರಾಜಕೀಯ ಪಕ್ಷದ ಮುಖಂಡರು, ಸಾಧಕರು ಪತ್ರಿಕೆ ಪುಟ ಪುಟಗಳೆನ್ನಲ್ಲ ತಿರುವುತ್ತಾ ಪ್ರಶಂಸೆ ವ್ಯಕ್ತಪಡಿಸಿದ್ದು ವಿಶೇಷವಾಗಿತ್ತು. ಜಿಲ್ಲೆಯ ರಜತ ಮಹೋತ್ಸವದ ಕಾರ್ಯಕ್ರಮವನ್ನು ಇನ್ನಷ್ಟುಅರ್ಥ ಪೂರ್ಣವಾಗಿಸಿದ್ದು ಹಾವೇರಿ ಜಿಲ್ಲೆಯಾಗಿ ರೂಪುಗೊಳ್ಳುವಲ್ಲಿ ಶ್ರಮಿಸಿದವರು. ಮಾಜಿ ಸೈನಿಕರು, ವಿವಿಧ ಸಂಘಟನೆಗಳ ಹೋರಾಟಗಾರರು, ಸಾಹಿತಿಗಳು, ಮಹಿಳಾ ಸಾಧಕಿಯರನ್ನು ಗುರುತಿಸಿ ಸನ್ಮಾನಿಸುವ ಮೂಲಕ ‘ಕನ್ನಡಪ್ರಭ’ ಹೊಸ ಮನ್ವಂತರಕ್ಕೆ ನಾಂದಿ ಹಾಡಿತು. ಸನ್ಮಾನಿತರಲ್ಲಿಯೂ ಕೂಡಾ ಧನ್ಯತಾ ಭಾವ ಮೂಡಿತ್ತು.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more