ಹಾವೇರಿ ಜಿಲ್ಲೆಗೆ ರಜತ ಮಹೋತ್ಸವ: ಸಂಭ್ರಮಕ್ಕೆ ಏಷ್ಯಾನೆಟ್ ಸುವರ್ಣನ್ಯೂಸ್- ಕನ್ನಡಪ್ರಭ ವೇದಿಕೆ

ಹಾವೇರಿ ಜಿಲ್ಲೆಗೆ ರಜತ ಮಹೋತ್ಸವ: ಸಂಭ್ರಮಕ್ಕೆ ಏಷ್ಯಾನೆಟ್ ಸುವರ್ಣನ್ಯೂಸ್- ಕನ್ನಡಪ್ರಭ ವೇದಿಕೆ

Published : Sep 29, 2022, 10:44 AM IST

ಹಾವೇರಿ ಜಿಲ್ಲೆಯಾಗಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‘ಕನ್ನಡಪ್ರಭ’ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ನಡೆಸಿದ ರಜತ ಸಂಭ್ರಮ ಕಾರ್ಯಕ್ರಮ ಪತ್ರಿಕೆಯ ಸಾಮಾಜಿಕ ಕಳಕಳಿ ಹಾಗೂ ಜಿಲ್ಲೆಯ ಕುರಿತ ಕಾಳಜಿಗೆ ಸಾಕ್ಷಿಯಾಯಿತು.

ಹಾವೇರಿ (ಸೆ.29): ಹಾವೇರಿ ಜಿಲ್ಲೆಯಾಗಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ‘ಕನ್ನಡಪ್ರಭ’ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ನಡೆಸಿದ ರಜತ ಸಂಭ್ರಮ ಕಾರ್ಯಕ್ರಮ ಪತ್ರಿಕೆಯ ಸಾಮಾಜಿಕ ಕಳಕಳಿ ಹಾಗೂ ಜಿಲ್ಲೆಯ ಕುರಿತ ಕಾಳಜಿಗೆ ಸಾಕ್ಷಿಯಾಯಿತು. ಜಿಲ್ಲೆ ರಚನೆಗಾಗಿ ನಡೆದ ಹೋರಾಟ, ಇಲ್ಲಿಯವರೆಗೆ ಆಗಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮುಂದಿನ ಕನಸುಗಳ ಕುರಿತು ಪತ್ರಿಕೆ ಬೆಳ್ಳಿ ಬೆಡಗು ವಿಶೇಷ ಸಂಚಿಕೆಯಲ್ಲಿ ದಾಖಲೆಗಳ ಮೂಲಕ ತೆರೆದಿಟ್ಟಿದೆ.  

ಕಾರ್ಯಕ್ರಮದಲ್ಲಿದ್ದ ವಿವಿಧ ಸಂಘಟನೆಗಳ ಹೋರಾಟಗಾರರು, ಸಾಹಿತಿಗಳು, ರಾಜಕೀಯ ಪಕ್ಷದ ಮುಖಂಡರು, ಸಾಧಕರು ಪತ್ರಿಕೆ ಪುಟ ಪುಟಗಳೆನ್ನಲ್ಲ ತಿರುವುತ್ತಾ ಪ್ರಶಂಸೆ ವ್ಯಕ್ತಪಡಿಸಿದ್ದು ವಿಶೇಷವಾಗಿತ್ತು. ಜಿಲ್ಲೆಯ ರಜತ ಮಹೋತ್ಸವದ ಕಾರ್ಯಕ್ರಮವನ್ನು ಇನ್ನಷ್ಟುಅರ್ಥ ಪೂರ್ಣವಾಗಿಸಿದ್ದು ಹಾವೇರಿ ಜಿಲ್ಲೆಯಾಗಿ ರೂಪುಗೊಳ್ಳುವಲ್ಲಿ ಶ್ರಮಿಸಿದವರು. ಮಾಜಿ ಸೈನಿಕರು, ವಿವಿಧ ಸಂಘಟನೆಗಳ ಹೋರಾಟಗಾರರು, ಸಾಹಿತಿಗಳು, ಮಹಿಳಾ ಸಾಧಕಿಯರನ್ನು ಗುರುತಿಸಿ ಸನ್ಮಾನಿಸುವ ಮೂಲಕ ‘ಕನ್ನಡಪ್ರಭ’ ಹೊಸ ಮನ್ವಂತರಕ್ಕೆ ನಾಂದಿ ಹಾಡಿತು. ಸನ್ಮಾನಿತರಲ್ಲಿಯೂ ಕೂಡಾ ಧನ್ಯತಾ ಭಾವ ಮೂಡಿತ್ತು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more