ಚಿನ್ನದ ಬಿಸ್ಕೆಟ್, ಕ್ರಿಪ್ಟೋ ಕರೆನ್ಸಿ, ಹವಾಲಾ: 187 ಕೋಟಿ ಹಗರಣದ ಶಿಕಾರಿ ವೇಳೆ ಬಯಲಾದ ಆ ರಹಸ್ಯವೇನು?

ಚಿನ್ನದ ಬಿಸ್ಕೆಟ್, ಕ್ರಿಪ್ಟೋ ಕರೆನ್ಸಿ, ಹವಾಲಾ: 187 ಕೋಟಿ ಹಗರಣದ ಶಿಕಾರಿ ವೇಳೆ ಬಯಲಾದ ಆ ರಹಸ್ಯವೇನು?

Published : Jul 11, 2024, 02:33 PM ISTUpdated : Jul 11, 2024, 02:36 PM IST

ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ಯೂನಿಯನ್ ಬ್ಯಾಂಕ್'ಗೆ ವರ್ಗಾವಣೆಯಿಸುವಂತೆ ಒತ್ತಡ ಹೇರಿದ್ದೇ ಮಾಜಿ ಸಚಿವ ನಾಗೇಂದ್ರ ಅಂತ ಹೇಳಲಾಗ್ತಾ ಇದೆ.  ದು ಬರೀ ನಾಗೇಂದ್ರ ಪಾಲಿಗೆ ಮಾತ್ರವಲ್ಲದೇ, ಇಡೀ ಕಾಂಗ್ರೆಸ್‌ಗೆ ಬಿಗ್ ಶಾಕ್ ಕೊಡೋ ಸಾಧ್ಯತೆ ಇದೆ. 

ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ಯೂನಿಯನ್ ಬ್ಯಾಂಕ್'ಗೆ ವರ್ಗಾವಣೆಯಿಸುವಂತೆ ಒತ್ತಡ ಹೇರಿದ್ದೇ ಮಾಜಿ ಸಚಿವ ನಾಗೇಂದ್ರ ಅಂತ ಹೇಳಲಾಗ್ತಾ ಇದೆ.  ಇದೇ ವಿಚಾರವಾಗಿ ದೊಡ್ಡದೊಂದು ಕಂಟಕ, ನಾಗೇಂದ್ರ ಅವರನ್ನ ಕಾಡ್ತಾ ಇದೆ. ಇದು ಬರೀ ನಾಗೇಂದ್ರ ಪಾಲಿಗೆ ಮಾತ್ರವಲ್ಲದೇ, ಇಡೀ ಕಾಂಗ್ರೆಸ್‌ಗೆ ಬಿಗ್ ಶಾಕ್ ಕೊಡೋ ಸಾಧ್ಯತೆ ಇದೆ. ಏಳು ತಿಂಗಳ ಹಿಂದೆ, ಅಂದ್ರೆ ಕಳೆದ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ಸ್ಟಾರ್ ಹೋಟೆಲ್'ನಲ್ಲಿ ಈ ಡೀಲ್ ಕುದುರಿರೋ ಬಗ್ಗೆ ಎಸ್ಐಟಿ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಈ ಬೃಹತ್ ಹಗರಣದ ರಣಬೇಟೆಯಾಡೋಕೆ SIT, CBI, ED ಮುಂದಾಗಿವೆ.  187 ಕೋಟಿ ಹಗರಣದ ತನಿಖೆ ನಡೆಸೋಕೆ 18 ಕಡೆ ಶೋಧ ಕಾರ್ಯ ನಡೆದಿದೆ. ಈ ಪ್ರಕರಣದ ಬೆನ್ನಲ್ಲೇ ಚಿನ್ನದ ಬಿಸ್ಕೆಟ್, ಕ್ರಿಪ್ಟೋ ಕರೆನ್ಸಿ, ಹವಾಲಾ, ಅನ್ನೋ ಅಸಾಮಾನ್ಯ ಪದಗಳೂ ಸದ್ದು ಮಾಡ್ತಾ ಇದಾವೆ.  ಇತ್ತೀಚಿಗೆ ಆಡಿಯೋ ಬಾಂಬ್ ಬ್ಲಾಸ್ಟ್ ಆಯ್ತು. ಅದರ ಬೆನ್ನಲ್ಲೇ ಮಾಜಿ ಸಚಿವರ ಪಿಎ ಅರೆಸ್ಟ್ ಆಯ್ತು.. ಇನ್ನೂ ಏನೇನು ಕಾದಿದೆಯೋ.. ಅನ್ನೋ ಅನುಮಾನ ಮೂಡಿದೆ.. ಈ ಬೆಳವಣಿಗೆನೆಲ್ಲಾ ನೋಡ್ತಾ ಇದ್ರೆ, ಶಿಕಾರಿ ವೇಳೆ ಬಯಲಾದ ಆ ರಹಸ್ಯ, ಮಾಜಿ ಸಚಿವರಿಗೇ ಕುತ್ತು ತಂದಿತಾ ಅನ್ನೋ ಪ್ರಶ್ನೆ ಮೂಡುತ್ತೆ. ಅದಕ್ಕೆಲ್ಲಾ ಉತ್ತರವೇ ಇವತ್ತಿನ ಸುವರ್ಣ ಫೋಕಸ್ ವೀಕ್ಷಿಸಿ '1st ವಿಕೆಟ್ ಡೌನ್'
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more