ಚಿನ್ನದ ಬಿಸ್ಕೆಟ್, ಕ್ರಿಪ್ಟೋ ಕರೆನ್ಸಿ, ಹವಾಲಾ: 187 ಕೋಟಿ ಹಗರಣದ ಶಿಕಾರಿ ವೇಳೆ ಬಯಲಾದ ಆ ರಹಸ್ಯವೇನು?

ಚಿನ್ನದ ಬಿಸ್ಕೆಟ್, ಕ್ರಿಪ್ಟೋ ಕರೆನ್ಸಿ, ಹವಾಲಾ: 187 ಕೋಟಿ ಹಗರಣದ ಶಿಕಾರಿ ವೇಳೆ ಬಯಲಾದ ಆ ರಹಸ್ಯವೇನು?

Published : Jul 11, 2024, 02:33 PM ISTUpdated : Jul 11, 2024, 02:36 PM IST

ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ಯೂನಿಯನ್ ಬ್ಯಾಂಕ್'ಗೆ ವರ್ಗಾವಣೆಯಿಸುವಂತೆ ಒತ್ತಡ ಹೇರಿದ್ದೇ ಮಾಜಿ ಸಚಿವ ನಾಗೇಂದ್ರ ಅಂತ ಹೇಳಲಾಗ್ತಾ ಇದೆ.  ದು ಬರೀ ನಾಗೇಂದ್ರ ಪಾಲಿಗೆ ಮಾತ್ರವಲ್ಲದೇ, ಇಡೀ ಕಾಂಗ್ರೆಸ್‌ಗೆ ಬಿಗ್ ಶಾಕ್ ಕೊಡೋ ಸಾಧ್ಯತೆ ಇದೆ. 

ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣವನ್ನು ಯೂನಿಯನ್ ಬ್ಯಾಂಕ್'ಗೆ ವರ್ಗಾವಣೆಯಿಸುವಂತೆ ಒತ್ತಡ ಹೇರಿದ್ದೇ ಮಾಜಿ ಸಚಿವ ನಾಗೇಂದ್ರ ಅಂತ ಹೇಳಲಾಗ್ತಾ ಇದೆ.  ಇದೇ ವಿಚಾರವಾಗಿ ದೊಡ್ಡದೊಂದು ಕಂಟಕ, ನಾಗೇಂದ್ರ ಅವರನ್ನ ಕಾಡ್ತಾ ಇದೆ. ಇದು ಬರೀ ನಾಗೇಂದ್ರ ಪಾಲಿಗೆ ಮಾತ್ರವಲ್ಲದೇ, ಇಡೀ ಕಾಂಗ್ರೆಸ್‌ಗೆ ಬಿಗ್ ಶಾಕ್ ಕೊಡೋ ಸಾಧ್ಯತೆ ಇದೆ. ಏಳು ತಿಂಗಳ ಹಿಂದೆ, ಅಂದ್ರೆ ಕಳೆದ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ಸ್ಟಾರ್ ಹೋಟೆಲ್'ನಲ್ಲಿ ಈ ಡೀಲ್ ಕುದುರಿರೋ ಬಗ್ಗೆ ಎಸ್ಐಟಿ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ಈ ಬೃಹತ್ ಹಗರಣದ ರಣಬೇಟೆಯಾಡೋಕೆ SIT, CBI, ED ಮುಂದಾಗಿವೆ.  187 ಕೋಟಿ ಹಗರಣದ ತನಿಖೆ ನಡೆಸೋಕೆ 18 ಕಡೆ ಶೋಧ ಕಾರ್ಯ ನಡೆದಿದೆ. ಈ ಪ್ರಕರಣದ ಬೆನ್ನಲ್ಲೇ ಚಿನ್ನದ ಬಿಸ್ಕೆಟ್, ಕ್ರಿಪ್ಟೋ ಕರೆನ್ಸಿ, ಹವಾಲಾ, ಅನ್ನೋ ಅಸಾಮಾನ್ಯ ಪದಗಳೂ ಸದ್ದು ಮಾಡ್ತಾ ಇದಾವೆ.  ಇತ್ತೀಚಿಗೆ ಆಡಿಯೋ ಬಾಂಬ್ ಬ್ಲಾಸ್ಟ್ ಆಯ್ತು. ಅದರ ಬೆನ್ನಲ್ಲೇ ಮಾಜಿ ಸಚಿವರ ಪಿಎ ಅರೆಸ್ಟ್ ಆಯ್ತು.. ಇನ್ನೂ ಏನೇನು ಕಾದಿದೆಯೋ.. ಅನ್ನೋ ಅನುಮಾನ ಮೂಡಿದೆ.. ಈ ಬೆಳವಣಿಗೆನೆಲ್ಲಾ ನೋಡ್ತಾ ಇದ್ರೆ, ಶಿಕಾರಿ ವೇಳೆ ಬಯಲಾದ ಆ ರಹಸ್ಯ, ಮಾಜಿ ಸಚಿವರಿಗೇ ಕುತ್ತು ತಂದಿತಾ ಅನ್ನೋ ಪ್ರಶ್ನೆ ಮೂಡುತ್ತೆ. ಅದಕ್ಕೆಲ್ಲಾ ಉತ್ತರವೇ ಇವತ್ತಿನ ಸುವರ್ಣ ಫೋಕಸ್ ವೀಕ್ಷಿಸಿ '1st ವಿಕೆಟ್ ಡೌನ್'
 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more