ಧರ್ಮಸ್ಥಳ ಪ್ರಕರಣ: ನೇತ್ರಾವತಿ ತಟದಲ್ಲಿ ಸಮಾಧಿ ಶೋಧ ಮುಂದುವರಿಕೆ

ಧರ್ಮಸ್ಥಳ ಪ್ರಕರಣ: ನೇತ್ರಾವತಿ ತಟದಲ್ಲಿ ಸಮಾಧಿ ಶೋಧ ಮುಂದುವರಿಕೆ

Published : Jul 30, 2025, 09:46 AM IST

ಧರ್ಮಸ್ಥಳದ ನಿಗೂಢ ಪ್ರಕರಣ ತೀವ್ರತೆ ಪಡೆದುಕೊಂಡಿದ್ದು, ಎಸ್‌ಐಟಿ ನೇತ್ರಾವತಿ ತಟದ ಕಾಡಿನಲ್ಲಿ ಸಮಾಧಿ ಶೋಧ ಕಾರ್ಯ ನಡೆಸುತ್ತಿದೆ.

ಧರ್ಮಸ್ಥಳದ ನಿಗೂಢ ಪ್ರಕರಣ ತೀವ್ರತೆ ಪಡೆದುಕೊಂಡಿದ್ದು, ಎಸ್‌ಐಟಿ ನೇತ್ರಾವತಿ ತಟದ ಕಾಡಿನಲ್ಲಿ ಸಮಾಧಿ ಶೋಧ ಕಾರ್ಯ ನಡೆಸುತ್ತಿದೆ. ಅಸ್ಥಿಪಂಜರ ಪತ್ತೆಯಾದರೆ, ಡಿಎನ್‌ಎ ಪರೀಕ್ಷೆ ಸೇರಿದಂತೆ ಹಲವು ಹಂತದ ತನಿಖೆಗಳು ನಡೆಯಲಿವೆ. ಭಕ್ತರು ಈ ಆರೋಪಗಳನ್ನು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರವೆಂದು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜಕೀಯ ವಲಯದಲ್ಲೂ ಬಿಸಿ ಬಿಸಿ ಸಂವಾದ ನಡೆಯುತ್ತಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರಿಂದ ತೀಕ್ಷ್ಣ ಪ್ರತಿಕ್ರಿಯೆಗಳು ಬಂದಿವೆ. ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಸತ್ಯ ಹೊರಬರಲು ಭಕ್ತರು ನಿರೀಕ್ಷಿಸುತ್ತಿದ್ದಾರೆ.

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
Read more