SIT ಮಹಾಬೇಟೆ : 'ಮಹಾನ್ ನಾಯಕ', 'ಶೋ ಪೀಸ್‌' ಗೆ ಟೆನ್ಷನ್

SIT ಮಹಾಬೇಟೆ : 'ಮಹಾನ್ ನಾಯಕ', 'ಶೋ ಪೀಸ್‌' ಗೆ ಟೆನ್ಷನ್

Suvarna News   | Asianet News
Published : Mar 13, 2021, 10:04 AM ISTUpdated : Mar 13, 2021, 10:06 AM IST

ರಮೇಶ್ ಜಾರಕಿಹೊಳಿ ಸೀಡಿ ಹಗರಣ ಸಂಬಂಧ ಮೊದಲ ದಿನವೇ ಎಸ್‌ಐಟಿ ಭರ್ಜರಿ ಬೇಟೆಯಾಡಿದೆ. ಖಾಸಗಿ ಸುದ್ದಿವಾಹಿನಿಯ ನಾಲ್ವರು ಪತ್ರಕರ್ತರು, ಹಾಗೂ ಒಬ್ಬ ಸರ್ಕಾರಿ ಉಪನ್ಯಾಸಕಿಯೊಬ್ಬರನ್ನು ವಶಕ್ಕೆ ಪಡೆಯಲಾಗಿದೆ. 

ಬೆಂಗಳೂರು (ಮಾ. 13): ರಮೇಶ್ ಜಾರಕಿಹೊಳಿ ಸೀಡಿ ಹಗರಣ ಸಂಬಂಧ ಮೊದಲ ದಿನವೇ ಎಸ್‌ಐಟಿ ಭರ್ಜರಿ ಬೇಟೆಯಾಡಿದೆ. ಖಾಸಗಿ ಸುದ್ದಿವಾಹಿನಿಯ ನಾಲ್ವರು ಪತ್ರಕರ್ತರು, ಹಾಗೂ ಒಬ್ಬ ಸರ್ಕಾರಿ ಉಪನ್ಯಾಸಕಿಯೊಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸೀಡಿ ಬಹಿರಂಗಪಡಿಸಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಗೆ ಸೀಡಿ ಹಸ್ತಾಂತರ ವೇಳೆ ಅವರ ಜೊತೆ ಉಪನ್ಯಾಸಕಿ ಕೂಡಾ ಇದ್ದಳಂತೆ. ರಷ್ಯಾ ಸರ್ವರ್‌ಗೆ ಹಣ ಪಾವತಿಸಿ ಬೆಂಗಳೂರಿನಲ್ಲೇ ಕುಳಿತು ವಿಡಿಯೋ ಅಪ್‌ಲೋಡ್ ಮಾಡಲಾಗಿದೆ ಎನ್ನಲಾಗಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!