SIT ಮಹಾಬೇಟೆ : 'ಮಹಾನ್ ನಾಯಕ', 'ಶೋ ಪೀಸ್‌' ಗೆ ಟೆನ್ಷನ್

SIT ಮಹಾಬೇಟೆ : 'ಮಹಾನ್ ನಾಯಕ', 'ಶೋ ಪೀಸ್‌' ಗೆ ಟೆನ್ಷನ್

Suvarna News   | Asianet News
Published : Mar 13, 2021, 10:04 AM ISTUpdated : Mar 13, 2021, 10:06 AM IST

ರಮೇಶ್ ಜಾರಕಿಹೊಳಿ ಸೀಡಿ ಹಗರಣ ಸಂಬಂಧ ಮೊದಲ ದಿನವೇ ಎಸ್‌ಐಟಿ ಭರ್ಜರಿ ಬೇಟೆಯಾಡಿದೆ. ಖಾಸಗಿ ಸುದ್ದಿವಾಹಿನಿಯ ನಾಲ್ವರು ಪತ್ರಕರ್ತರು, ಹಾಗೂ ಒಬ್ಬ ಸರ್ಕಾರಿ ಉಪನ್ಯಾಸಕಿಯೊಬ್ಬರನ್ನು ವಶಕ್ಕೆ ಪಡೆಯಲಾಗಿದೆ. 

ಬೆಂಗಳೂರು (ಮಾ. 13): ರಮೇಶ್ ಜಾರಕಿಹೊಳಿ ಸೀಡಿ ಹಗರಣ ಸಂಬಂಧ ಮೊದಲ ದಿನವೇ ಎಸ್‌ಐಟಿ ಭರ್ಜರಿ ಬೇಟೆಯಾಡಿದೆ. ಖಾಸಗಿ ಸುದ್ದಿವಾಹಿನಿಯ ನಾಲ್ವರು ಪತ್ರಕರ್ತರು, ಹಾಗೂ ಒಬ್ಬ ಸರ್ಕಾರಿ ಉಪನ್ಯಾಸಕಿಯೊಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸೀಡಿ ಬಹಿರಂಗಪಡಿಸಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಗೆ ಸೀಡಿ ಹಸ್ತಾಂತರ ವೇಳೆ ಅವರ ಜೊತೆ ಉಪನ್ಯಾಸಕಿ ಕೂಡಾ ಇದ್ದಳಂತೆ. ರಷ್ಯಾ ಸರ್ವರ್‌ಗೆ ಹಣ ಪಾವತಿಸಿ ಬೆಂಗಳೂರಿನಲ್ಲೇ ಕುಳಿತು ವಿಡಿಯೋ ಅಪ್‌ಲೋಡ್ ಮಾಡಲಾಗಿದೆ ಎನ್ನಲಾಗಿದೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?