SIT ಮಹಾಬೇಟೆ : 'ಮಹಾನ್ ನಾಯಕ', 'ಶೋ ಪೀಸ್‌' ಗೆ ಟೆನ್ಷನ್

SIT ಮಹಾಬೇಟೆ : 'ಮಹಾನ್ ನಾಯಕ', 'ಶೋ ಪೀಸ್‌' ಗೆ ಟೆನ್ಷನ್

Suvarna News   | Asianet News
Published : Mar 13, 2021, 10:04 AM ISTUpdated : Mar 13, 2021, 10:06 AM IST

ರಮೇಶ್ ಜಾರಕಿಹೊಳಿ ಸೀಡಿ ಹಗರಣ ಸಂಬಂಧ ಮೊದಲ ದಿನವೇ ಎಸ್‌ಐಟಿ ಭರ್ಜರಿ ಬೇಟೆಯಾಡಿದೆ. ಖಾಸಗಿ ಸುದ್ದಿವಾಹಿನಿಯ ನಾಲ್ವರು ಪತ್ರಕರ್ತರು, ಹಾಗೂ ಒಬ್ಬ ಸರ್ಕಾರಿ ಉಪನ್ಯಾಸಕಿಯೊಬ್ಬರನ್ನು ವಶಕ್ಕೆ ಪಡೆಯಲಾಗಿದೆ. 

ಬೆಂಗಳೂರು (ಮಾ. 13): ರಮೇಶ್ ಜಾರಕಿಹೊಳಿ ಸೀಡಿ ಹಗರಣ ಸಂಬಂಧ ಮೊದಲ ದಿನವೇ ಎಸ್‌ಐಟಿ ಭರ್ಜರಿ ಬೇಟೆಯಾಡಿದೆ. ಖಾಸಗಿ ಸುದ್ದಿವಾಹಿನಿಯ ನಾಲ್ವರು ಪತ್ರಕರ್ತರು, ಹಾಗೂ ಒಬ್ಬ ಸರ್ಕಾರಿ ಉಪನ್ಯಾಸಕಿಯೊಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸೀಡಿ ಬಹಿರಂಗಪಡಿಸಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಗೆ ಸೀಡಿ ಹಸ್ತಾಂತರ ವೇಳೆ ಅವರ ಜೊತೆ ಉಪನ್ಯಾಸಕಿ ಕೂಡಾ ಇದ್ದಳಂತೆ. ರಷ್ಯಾ ಸರ್ವರ್‌ಗೆ ಹಣ ಪಾವತಿಸಿ ಬೆಂಗಳೂರಿನಲ್ಲೇ ಕುಳಿತು ವಿಡಿಯೋ ಅಪ್‌ಲೋಡ್ ಮಾಡಲಾಗಿದೆ ಎನ್ನಲಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!