ಧರ್ಮಸ್ಥಳದ 8 ಸ್ಥಳ ಶೋಧ: ಸಿಕ್ಕಿದ್ದು 1 ಅಸ್ಥಿಪಂಜರ : ರೇಡಿಯೋ ಕಾರ್ಬನ್ ಡೇಟಿಂಗ್ ಮಾಡಲಿರೋ FSL ಟೀಂ

ಧರ್ಮಸ್ಥಳದ 8 ಸ್ಥಳ ಶೋಧ: ಸಿಕ್ಕಿದ್ದು 1 ಅಸ್ಥಿಪಂಜರ : ರೇಡಿಯೋ ಕಾರ್ಬನ್ ಡೇಟಿಂಗ್ ಮಾಡಲಿರೋ FSL ಟೀಂ

Published : Aug 02, 2025, 10:10 AM IST

ಧರ್ಮಸ್ಥಳದಲ್ಲಿ ನಡೆದ ಶೋಧ ಕಾರ್ಯದಲ್ಲಿ ಎಂಟು ಸ್ಥಳಗಳನ್ನು ಅಗೆದು ಪರಿಶೀಲಿಸಲಾಯಿತು. ಒಂದು ಸ್ಥಳದಲ್ಲಿ ಮಾತ್ರ ಅಸ್ಥಿಪಂಜರ ಪತ್ತೆಯಾಗಿದ್ದು, ಅದರ ವೈಜ್ಞಾನಿಕ ವಿಶ್ಲೇಷಣೆಗೆ ಕಳುಹಿಸಲಾಗಿದೆ. ಎಫ್‌ಎಸ್‌ಎಲ್ ವರದಿಯು ತನಿಖೆಯ ಮುಂದಿನ ಹಂತವನ್ನು ನಿರ್ಧರಿಸಲಿದೆ.

ಧರ್ಮಸ್ಥಳದಲ್ಲಿ ಇಂದು 5ನೇ ದಿನವೂ ಶೋಧ ಮುಂದುವರೆಯಲಿದೆ. ಇದುವರೆಗೆ 8 ಸ್ಥಳಗಳಲ್ಲಿ ಹೊಂಡ ಅಗೆಯಲಾಗಿದ್ದು, ಕೇವಲ 1 ಸ್ಥಳದಲ್ಲಿ ಮಾತ್ರ ಅಸ್ಥಿಪಂಜರ ಪತ್ತೆಯಾಗಿದೆ. ಸಿಕ್ಕ ಅಸ್ತಿಪಂಜರದ ವೈಜ್ಞಾನಿಕ ವಿಶ್ಲೇಷಣೆಯೇ ಈಗ ಸವಾಲಾಗಿದೆ. ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಅಸ್ಥಿಪಂಜರ ರವಾನೆ ಮಾಡಲಾಗಿದ್ದು, ಅಲ್ಲಿನ ಫೋರೆನ್ಸಿಕ್ ವರದಿ ಮೇಲೆ ಎಸ್​ಐಟಿ ತನಿಖೆ ನಿಂತಿದೆ. ಮೊದಲಿಗೆ ಹೇಗೆ ಸಾವು ಸಂಭವಿಸಿತು ಎಂದು FSL ತನಿಖೆ ನಡೆಯಲಿದೆ.  ಇದು ಸಹಜ ಸಾವೋ? ಕೊಲೆಯೋ? ವ್ಯಕ್ತಿಯ ಎತ್ತರ.. ವ್ಯಕ್ತಿಯ ತೂಕ.. ವಯಸ್ಸು ಪತ್ತೆ ಮಾಡಲಿದ್ದಾರೆ.  ಇದಕ್ಕಾಗಿ ರೇಡಿಯೋ ಕಾರ್ಬನ್ ಡೇಟಿಂಗ್ ಮಾಡಲಿರೋ FSL ಟೀಂ ಈ ಮೂಲಕ ಅಸ್ಥಿ ಪಂಜರದ ಅವಧಿ ಪತ್ತೆ ಹಚ್ಚೋ ಸಾಧ್ಯತೆ ಇದೆ ಹಗೂ  ವ್ಯಕ್ತಿಯ ಗುರುತು ಪತ್ತೆಗೆ FSLನಿಂದ ಮೂಳೆಯ ಡಿಎನ್​ಎ ಪರೀಕ್ಷೆ ನಡೆಯಲಿದ್ದು, 15 ದಿನಗಳಲ್ಲಿ FSLನಿಂದ ಮಧ್ಯಂತರ ವರದಿ ನೀಡುವ ಸಾಧ್ಯತೆ ಇದೆ.
ಅಂತಿಮ ವರದಿಗೆ 45-60 ದಿನಗಳು ತೆಗೆದುಕೊಳ್ಳೋ ಸಾಧ್ಯತೆ ಇದ್ದು, FSL ವರದಿ ಆಧರಿಸಿ ಎಸ್​ಐಟಿ ತನಿಖೆ ಮುಂದುವರೆಸಲಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more