ಆಸ್ಪತ್ರೆಲಿ ಬಿಲ್ ಕಟ್ಟೋಕೆ ಆಗಲ್ಲ, ಸತ್ತೋದ್ರೆ ಚಟ್ಟ ಕಟ್ಟೋಕೂ ದುಡ್ಡಿಲ್ಲ, ಅಸಹಾಯಕ ಪರಿಸ್ಥಿತಿ!

ಆಸ್ಪತ್ರೆಲಿ ಬಿಲ್ ಕಟ್ಟೋಕೆ ಆಗಲ್ಲ, ಸತ್ತೋದ್ರೆ ಚಟ್ಟ ಕಟ್ಟೋಕೂ ದುಡ್ಡಿಲ್ಲ, ಅಸಹಾಯಕ ಪರಿಸ್ಥಿತಿ!

Published : Apr 21, 2021, 11:25 AM ISTUpdated : Apr 21, 2021, 12:44 PM IST

ಕೋವಿಡ್ 19 ರಾಜ್ಯ ರಾಜಧಾನಿಯಲ್ಲಿ ಎಲ್ಲೆಡೆ ಅಸಹಾಯಕತೆಯ ವಾತಾವರಣ ಸೃಷ್ಟಿಸಿದೆ. ಸೋಂಕಿತರನ್ನು ಆಸ್ಪತ್ರೆಗೆ ಕರೆತಂದರೆ ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಇಲ್ಲ ಎಂದು ಹೇಳುತ್ತಿದ್ದಾರೆ. ಚಿಕಿತ್ಸೆ ಸಿಗದೇ ಸೋಂಕಿತರು ಮೃತಪಡುತ್ತಿದ್ದಾರೆ.

ಬೆಂಗಳೂರು (ಏ. 21): ಕೋವಿಡ್ 19 ರಾಜ್ಯ ರಾಜಧಾನಿಯಲ್ಲಿ ಎಲ್ಲೆಡೆ ಅಸಹಾಯಕತೆಯ ವಾತಾವರಣ ಸೃಷ್ಟಿಸಿದೆ. ಸೋಂಕಿತರನ್ನು ಆಸ್ಪತ್ರೆಗೆ ಕರೆತಂದರೆ ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಇಲ್ಲ ಎಂದು ಹೇಳುತ್ತಿದ್ದಾರೆ. ಚಿಕಿತ್ಸೆ ಸಿಗದೇ ಸೋಂಕಿತರು ಮೃತಪಡುತ್ತಿದ್ದಾರೆ. ಇವರ ಕುಟುಂಬಸ್ಥರ ಆಕ್ರಂದನ, ಕಣ್ಣೀರು ಎಂಥವರನ್ನೂ ಭಾವುಕಗೊಳಿಸುತ್ತದೆ. ಆಸ್ಪತ್ರೆಯಲ್ಲಿದ್ದಾಗ ಅಲ್ಲಿನ ದುಬಾರಿ ಬಿಲ್, ಮೃತಪಟ್ಟಾಗ ಚಟ್ಟಕ್ಕೆ ದುಬಾರಿ ಬೆಲೆ ತೆರಲಾಗದೇ ಅದೆಷ್ಟೋ ಮಂದಿ ಸಂಕಟಪಡುತ್ತಿದ್ದಾರೆ. ಹೇಗಿದೆ ಬೆಂಗಳೂರಿನ ಸ್ಥಿತಿ..? ಇಲ್ಲಿದೆ ಒಂದು ವರದಿ!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!