ಆಸ್ಪತ್ರೆಲಿ ಬಿಲ್ ಕಟ್ಟೋಕೆ ಆಗಲ್ಲ, ಸತ್ತೋದ್ರೆ ಚಟ್ಟ ಕಟ್ಟೋಕೂ ದುಡ್ಡಿಲ್ಲ, ಅಸಹಾಯಕ ಪರಿಸ್ಥಿತಿ!

ಆಸ್ಪತ್ರೆಲಿ ಬಿಲ್ ಕಟ್ಟೋಕೆ ಆಗಲ್ಲ, ಸತ್ತೋದ್ರೆ ಚಟ್ಟ ಕಟ್ಟೋಕೂ ದುಡ್ಡಿಲ್ಲ, ಅಸಹಾಯಕ ಪರಿಸ್ಥಿತಿ!

Published : Apr 21, 2021, 11:25 AM ISTUpdated : Apr 21, 2021, 12:44 PM IST

ಕೋವಿಡ್ 19 ರಾಜ್ಯ ರಾಜಧಾನಿಯಲ್ಲಿ ಎಲ್ಲೆಡೆ ಅಸಹಾಯಕತೆಯ ವಾತಾವರಣ ಸೃಷ್ಟಿಸಿದೆ. ಸೋಂಕಿತರನ್ನು ಆಸ್ಪತ್ರೆಗೆ ಕರೆತಂದರೆ ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಇಲ್ಲ ಎಂದು ಹೇಳುತ್ತಿದ್ದಾರೆ. ಚಿಕಿತ್ಸೆ ಸಿಗದೇ ಸೋಂಕಿತರು ಮೃತಪಡುತ್ತಿದ್ದಾರೆ.

ಬೆಂಗಳೂರು (ಏ. 21): ಕೋವಿಡ್ 19 ರಾಜ್ಯ ರಾಜಧಾನಿಯಲ್ಲಿ ಎಲ್ಲೆಡೆ ಅಸಹಾಯಕತೆಯ ವಾತಾವರಣ ಸೃಷ್ಟಿಸಿದೆ. ಸೋಂಕಿತರನ್ನು ಆಸ್ಪತ್ರೆಗೆ ಕರೆತಂದರೆ ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಇಲ್ಲ ಎಂದು ಹೇಳುತ್ತಿದ್ದಾರೆ. ಚಿಕಿತ್ಸೆ ಸಿಗದೇ ಸೋಂಕಿತರು ಮೃತಪಡುತ್ತಿದ್ದಾರೆ. ಇವರ ಕುಟುಂಬಸ್ಥರ ಆಕ್ರಂದನ, ಕಣ್ಣೀರು ಎಂಥವರನ್ನೂ ಭಾವುಕಗೊಳಿಸುತ್ತದೆ. ಆಸ್ಪತ್ರೆಯಲ್ಲಿದ್ದಾಗ ಅಲ್ಲಿನ ದುಬಾರಿ ಬಿಲ್, ಮೃತಪಟ್ಟಾಗ ಚಟ್ಟಕ್ಕೆ ದುಬಾರಿ ಬೆಲೆ ತೆರಲಾಗದೇ ಅದೆಷ್ಟೋ ಮಂದಿ ಸಂಕಟಪಡುತ್ತಿದ್ದಾರೆ. ಹೇಗಿದೆ ಬೆಂಗಳೂರಿನ ಸ್ಥಿತಿ..? ಇಲ್ಲಿದೆ ಒಂದು ವರದಿ!

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!