ಆಸ್ಪತ್ರೆಲಿ ಬಿಲ್ ಕಟ್ಟೋಕೆ ಆಗಲ್ಲ, ಸತ್ತೋದ್ರೆ ಚಟ್ಟ ಕಟ್ಟೋಕೂ ದುಡ್ಡಿಲ್ಲ, ಅಸಹಾಯಕ ಪರಿಸ್ಥಿತಿ!

ಆಸ್ಪತ್ರೆಲಿ ಬಿಲ್ ಕಟ್ಟೋಕೆ ಆಗಲ್ಲ, ಸತ್ತೋದ್ರೆ ಚಟ್ಟ ಕಟ್ಟೋಕೂ ದುಡ್ಡಿಲ್ಲ, ಅಸಹಾಯಕ ಪರಿಸ್ಥಿತಿ!

Published : Apr 21, 2021, 11:25 AM ISTUpdated : Apr 21, 2021, 12:44 PM IST

ಕೋವಿಡ್ 19 ರಾಜ್ಯ ರಾಜಧಾನಿಯಲ್ಲಿ ಎಲ್ಲೆಡೆ ಅಸಹಾಯಕತೆಯ ವಾತಾವರಣ ಸೃಷ್ಟಿಸಿದೆ. ಸೋಂಕಿತರನ್ನು ಆಸ್ಪತ್ರೆಗೆ ಕರೆತಂದರೆ ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಇಲ್ಲ ಎಂದು ಹೇಳುತ್ತಿದ್ದಾರೆ. ಚಿಕಿತ್ಸೆ ಸಿಗದೇ ಸೋಂಕಿತರು ಮೃತಪಡುತ್ತಿದ್ದಾರೆ.

ಬೆಂಗಳೂರು (ಏ. 21): ಕೋವಿಡ್ 19 ರಾಜ್ಯ ರಾಜಧಾನಿಯಲ್ಲಿ ಎಲ್ಲೆಡೆ ಅಸಹಾಯಕತೆಯ ವಾತಾವರಣ ಸೃಷ್ಟಿಸಿದೆ. ಸೋಂಕಿತರನ್ನು ಆಸ್ಪತ್ರೆಗೆ ಕರೆತಂದರೆ ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಇಲ್ಲ ಎಂದು ಹೇಳುತ್ತಿದ್ದಾರೆ. ಚಿಕಿತ್ಸೆ ಸಿಗದೇ ಸೋಂಕಿತರು ಮೃತಪಡುತ್ತಿದ್ದಾರೆ. ಇವರ ಕುಟುಂಬಸ್ಥರ ಆಕ್ರಂದನ, ಕಣ್ಣೀರು ಎಂಥವರನ್ನೂ ಭಾವುಕಗೊಳಿಸುತ್ತದೆ. ಆಸ್ಪತ್ರೆಯಲ್ಲಿದ್ದಾಗ ಅಲ್ಲಿನ ದುಬಾರಿ ಬಿಲ್, ಮೃತಪಟ್ಟಾಗ ಚಟ್ಟಕ್ಕೆ ದುಬಾರಿ ಬೆಲೆ ತೆರಲಾಗದೇ ಅದೆಷ್ಟೋ ಮಂದಿ ಸಂಕಟಪಡುತ್ತಿದ್ದಾರೆ. ಹೇಗಿದೆ ಬೆಂಗಳೂರಿನ ಸ್ಥಿತಿ..? ಇಲ್ಲಿದೆ ಒಂದು ವರದಿ!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!