ಆಸ್ಪತ್ರೆಲಿ ಬಿಲ್ ಕಟ್ಟೋಕೆ ಆಗಲ್ಲ, ಸತ್ತೋದ್ರೆ ಚಟ್ಟ ಕಟ್ಟೋಕೂ ದುಡ್ಡಿಲ್ಲ, ಅಸಹಾಯಕ ಪರಿಸ್ಥಿತಿ!

ಆಸ್ಪತ್ರೆಲಿ ಬಿಲ್ ಕಟ್ಟೋಕೆ ಆಗಲ್ಲ, ಸತ್ತೋದ್ರೆ ಚಟ್ಟ ಕಟ್ಟೋಕೂ ದುಡ್ಡಿಲ್ಲ, ಅಸಹಾಯಕ ಪರಿಸ್ಥಿತಿ!

Published : Apr 21, 2021, 11:25 AM ISTUpdated : Apr 21, 2021, 12:44 PM IST

ಕೋವಿಡ್ 19 ರಾಜ್ಯ ರಾಜಧಾನಿಯಲ್ಲಿ ಎಲ್ಲೆಡೆ ಅಸಹಾಯಕತೆಯ ವಾತಾವರಣ ಸೃಷ್ಟಿಸಿದೆ. ಸೋಂಕಿತರನ್ನು ಆಸ್ಪತ್ರೆಗೆ ಕರೆತಂದರೆ ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಇಲ್ಲ ಎಂದು ಹೇಳುತ್ತಿದ್ದಾರೆ. ಚಿಕಿತ್ಸೆ ಸಿಗದೇ ಸೋಂಕಿತರು ಮೃತಪಡುತ್ತಿದ್ದಾರೆ.

ಬೆಂಗಳೂರು (ಏ. 21): ಕೋವಿಡ್ 19 ರಾಜ್ಯ ರಾಜಧಾನಿಯಲ್ಲಿ ಎಲ್ಲೆಡೆ ಅಸಹಾಯಕತೆಯ ವಾತಾವರಣ ಸೃಷ್ಟಿಸಿದೆ. ಸೋಂಕಿತರನ್ನು ಆಸ್ಪತ್ರೆಗೆ ಕರೆತಂದರೆ ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ, ಆಕ್ಸಿಜನ್ ಇಲ್ಲ ಎಂದು ಹೇಳುತ್ತಿದ್ದಾರೆ. ಚಿಕಿತ್ಸೆ ಸಿಗದೇ ಸೋಂಕಿತರು ಮೃತಪಡುತ್ತಿದ್ದಾರೆ. ಇವರ ಕುಟುಂಬಸ್ಥರ ಆಕ್ರಂದನ, ಕಣ್ಣೀರು ಎಂಥವರನ್ನೂ ಭಾವುಕಗೊಳಿಸುತ್ತದೆ. ಆಸ್ಪತ್ರೆಯಲ್ಲಿದ್ದಾಗ ಅಲ್ಲಿನ ದುಬಾರಿ ಬಿಲ್, ಮೃತಪಟ್ಟಾಗ ಚಟ್ಟಕ್ಕೆ ದುಬಾರಿ ಬೆಲೆ ತೆರಲಾಗದೇ ಅದೆಷ್ಟೋ ಮಂದಿ ಸಂಕಟಪಡುತ್ತಿದ್ದಾರೆ. ಹೇಗಿದೆ ಬೆಂಗಳೂರಿನ ಸ್ಥಿತಿ..? ಇಲ್ಲಿದೆ ಒಂದು ವರದಿ!

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!