ಬರೀ ಬೀಗರಲ್ಲ ಡಿಕೆ-ಕೃಷ್ಣರದ್ದು ಅದನ್ನೂ ಮೀರಿದ ಸಂಬಂಧ! ಇದು ತಂದೆ-ಮಗನಂಥ ಗುರು-ಶಿಷ್ಯರ ಇಂಟ್ರೆಸ್ಟಿಂಗ್ ಕಥೆ!

ಬರೀ ಬೀಗರಲ್ಲ ಡಿಕೆ-ಕೃಷ್ಣರದ್ದು ಅದನ್ನೂ ಮೀರಿದ ಸಂಬಂಧ! ಇದು ತಂದೆ-ಮಗನಂಥ ಗುರು-ಶಿಷ್ಯರ ಇಂಟ್ರೆಸ್ಟಿಂಗ್ ಕಥೆ!

Published : Dec 11, 2024, 03:04 PM IST

ಎಸ್.ಎಂ ಕೃಷ್ಣ ಅವ್ರ ಪಾಲಿಗೆ ಡಿಕೆ ಶಿವಕುಮಾರ್ ಬರೀ ಬೀಗರಲ್ಲ. ಮನೆಮಗನಂತೆ ಕುಟುಂಬದ ಜೊತೆ ನಿಂತವರು. ಕೃಷ್ಣ ಅವ್ರ ಮನೆಗೆ ಮಗಳನ್ನೇ ಧಾರೆ ಎರೆದು ಕೊಟ್ಟವರು.

ಬೆಂಗಳೂರು: ಅಳಿಯನನ್ನು ಕಳೆದುಕೊಂಡಾಗ ಬಂಡೆಯಂತೆ ನಿಂತರು. ಗಂಡು ಮಕ್ಕಳಿಲ್ಲದ ಎಸ್.ಎಂ ಕೃಷ್ಣಗೆ  ಮನೆಮಗನಾದರು. ಕೃಷ್ಣ ಮೊಮ್ಮಗನಿಗೆ ಮಗಳನ್ನೇ ಧಾರೆ  ಎರೆದು ಕೊಟ್ಟ ಡಿಕೆ. ಇದು ತಂದೆ-ಮಗನಂಥಾ ಗುರು-ಶಿಷ್ಯರ ರೋಚಕ ಕಥೆ! ಇದುವೇ ಇವತ್ತಿನ ಸುವರ್ಣ ಸ್ಪೆಷಲ್, ಬರೀ ಬೀಗರಲ್ಲ!

ಎಸ್.ಎಂ ಕೃಷ್ಣ ಅವ್ರ ಪಾಲಿಗೆ ಡಿಕೆ ಶಿವಕುಮಾರ್ ಬರೀ ಬೀಗರಲ್ಲ. ಮನೆಮಗನಂತೆ ಕುಟುಂಬದ ಜೊತೆ ನಿಂತವರು. ಕೃಷ್ಣ ಅವ್ರ ಮನೆಗೆ ಮಗಳನ್ನೇ ಧಾರೆ ಎರೆದು ಕೊಟ್ಟವರು. ಕೃಷ್ಣ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ರೂ ಗುರುವಿನ ಮೇಲಿನ ಡಿಕೆ ನಿಯತ್ತು ಮಾತ್ರ ಅಚಲವಾಗಿಯೇ ಇತ್ತು

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more