ಮಂಗಳೂರು ಭದ್ರತೆಗೆ ಸಿಸಿ ಕ್ಯಾಮೆರಾಗಳೇ ಡೇಂಜರ್: ಸ್ಮಾರ್ಟ್‌ ಸಿಟಿ ಯೋಜನೆ ವಿರುದ್ಧ ಭದ್ರತಾ ಲೋಪ ಅಪಸ್ವರ

ಮಂಗಳೂರು ಭದ್ರತೆಗೆ ಸಿಸಿ ಕ್ಯಾಮೆರಾಗಳೇ ಡೇಂಜರ್: ಸ್ಮಾರ್ಟ್‌ ಸಿಟಿ ಯೋಜನೆ ವಿರುದ್ಧ ಭದ್ರತಾ ಲೋಪ ಅಪಸ್ವರ

Published : Dec 06, 2022, 12:45 PM IST

ಮಂಗಳೂರು ಭದ್ರತೆಗೆ ಸಿಸಿಟಿವಿ ಕ್ಯಾಮೆರಾಗಳೇ ಡೇಂಜರ್ ಆಗಿದ್ದು, ಸ್ಮಾರ್ಟ್‌ ಸಿಟಿ ಯೋಜನೆ ವಿರುದ್ಧ ಭದ್ರತಾ ಲೋಪ ಅಪಸ್ವರ ಕೇಳಿ ಬಂದಿದೆ.
 

ಮಂಗಳೂರು: ಮಂಗಳೂರು ಭದ್ರತೆಗೆ ಚೀನಾ ಕಂಪನಿಗಳ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಿರುವ ಆರೋಪ ಕೇಳಿ ಬಂದಿದೆ. ಕಮಾಂಡ್‌ ಕಂಟ್ರೋಲ್‌ ಸೆಂಟರ್‌  ಯೋಜನೆಯಡಿ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದ್ದು, 23 ಕೋಟಿ ರೂಪಾಯಿಯ ಮೊದಲ ಹಂತದ ಯೋಜನೆ ಪೂರ್ಣಗೊಂಡಿದೆ. ಭಾರತದಲ್ಲಿ ಸರ್ಕಾರಿ ಟೆಂಡರ್‌'ಗಳಲ್ಲಿ ಹಿಕ್ವಿಷನ್‌ ಕಂಪನಿಗೆ ನಿರ್ಬಂಧವಿದ್ದು, ಅಮೇರಿಕಾ ಯುಕೆಯಲ್ಲಿ ಬ್ಯಾನ್‌ ಆದ ಕಂಪನಿಗೆ ಮಂಗಳೂರು ಪಾಲಿಕೆ ಮಣೆ ಹಾಕಿದೆ. ಕಡಿಮೆ ದರದ ಚೀನಾ ಸಿಸಿ ಕ್ಯಾಮೆರಾ ಅಳವಡಿಸಿ ಗೋಲ್‌ ಮಾಲ್‌ ಮಾಡಿರುವ ಆರೋಪ ಕೇಳಿ ಬಂದಿದೆ. ದೇಶದ ಆಂತರಿಕ ಭದ್ರತೆಗೆ ಅಪಾಯದ ಹಿನ್ನೆಲೆ ಚೀನಾ ಸಿಸಿ ಕ್ಯಾಮೆರಾಗಳಿಗೆ ನಿರ್ಬಂಧವಿದೆ. ವೈಯಕ್ತಿಕ ಡಾಟಾ ಕಳುವು, ಗುಪ್ತ ಮಾಹಿತಿ ಕಳವು ಹಿನ್ನೆಲೆ ನಿಷೇಧ ಹೇರಲಾಗಿದೆ.

ಪ್ರತಿ 5 ಸೆಕೆಂಡಿಗೆ 1 ಫುಟ್‌ಬಾಲ್ ಮೈದಾನದಷ್ಟುಮಣ್ಣು ಮಲಿನ: ಸದ್ಗುರು ...

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!