ಕೊರೋನಾ ಕಂಟ್ರೋಲ್ ಮಾಡಲು ಹೊಸ ಪ್ಲಾನ್ ಮಾಡಿದ ಬಿಬಿಎಂಪಿ..!

ಕೊರೋನಾ ಕಂಟ್ರೋಲ್ ಮಾಡಲು ಹೊಸ ಪ್ಲಾನ್ ಮಾಡಿದ ಬಿಬಿಎಂಪಿ..!

Suvarna News   | Asianet News
Published : Jul 28, 2020, 05:46 PM IST

ಕೊರೋನಾ ವೈರಸ್ ಪತ್ತೆಗೆ ಇದೀಗ ಬಿಬಿಎಂಪಿ ಹೊಸದೊಂದ ಪ್ಲಾನ್ ರೂಪಿಸಿದೆ. ಜನರ ವಾಸನೆ ಗ್ರಹಿಕೆಯ ಟೆಸ್ಟ್ ನಡೆಸಲು ಬಿಬಿಎಂಪಿ ಮುಂದಾಗಿದೆ. ಮಾಲ್, ಕಚೇರಿಗಳ ಬಳಿ ವಾಸನೆ ಗ್ರಹಿಕೆ ಕಾರ್ಡ್‌ ಇಡಲು ಬಿಬಿಎಂಪಿ ಚಿಂತನೆ ನಡೆಸಿದೆ.

ಬೆಂಗಳೂರು(ಜು.28): ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ  ತಾಪಮಾನ ಪರೀಕ್ಷೆ, ಸ್ಯಾನಿಟೈಸಿಂಗ್, ಮಾಸ್ಕ್ ಕಡ್ಡಾಯ, ಹೀಗೆ ಹಲವು ಕ್ರಮಗಳನ್ನು ಕೈಗೊಂಡರೂ ಬಿಬಿಎಂಪಿ ಅದರಲ್ಲಿ ನಿರೀಕ್ಷಿತ ಯಶಸ್ಸು ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿಲ್ಲ. ಹೀಗಾಗಿ ಮತ್ತೊಂದು ವಿನೂತನ ಯೋಜನೆಯನ್ನು ಬಿಬಿಎಂಪಿ ಹಾಕಿಕೊಂಡಿದೆ.

ಹೌದು, ಕೊರೋನಾ ವೈರಸ್ ಪತ್ತೆಗೆ ಇದೀಗ ಬಿಬಿಎಂಪಿ ಹೊಸದೊಂದ ಪ್ಲಾನ್ ರೂಪಿಸಿದೆ. ಜನರ ವಾಸನೆ ಗ್ರಹಿಕೆಯ ಟೆಸ್ಟ್ ನಡೆಸಲು ಬಿಬಿಎಂಪಿ ಮುಂದಾಗಿದೆ. ಮಾಲ್, ಕಚೇರಿಗಳ ಬಳಿ ವಾಸನೆ ಗ್ರಹಿಕೆ ಕಾರ್ಡ್‌ ಇಡಲು ಬಿಬಿಎಂಪಿ ಚಿಂತನೆ ನಡೆಸಿದೆ.

ಸೋಂಕಿಗೆ ತುತ್ತಾದವರು ವಾಸನೆಯನ್ನು ಗ್ರಹಿಸುವಲ್ಲಿ ಯಡವುತ್ತಾರೆ ಎನ್ನಲಾಗಿದೆ. ಹೀಗಾಗಿ ಆರೆಂಜ್, ಮ್ಯಾಂಗೋ ಸೇರಿದಂತೆ ಹಲವು ಮಾದರಿಯ ವಾಸನೆಯ ಕಾರ್ಡ್‌ಗಳನ್ನು ಇರಿಸಲು ಬಿಬಿಎಂಪಿ ಯೋಚಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!