ಇವರಿಗೆಲ್ಲಾ ಹೇಗೆ ಪ್ರಶಸ್ತಿ ಕೊಟ್ರಿ?  ಹೈಕೋರ್ಟ್ ಮೆಟ್ಟಿಲೇರಿದ ಅವಾರ್ಡ್ ವಿಚಾರ

ಇವರಿಗೆಲ್ಲಾ ಹೇಗೆ ಪ್ರಶಸ್ತಿ ಕೊಟ್ರಿ?  ಹೈಕೋರ್ಟ್ ಮೆಟ್ಟಿಲೇರಿದ ಅವಾರ್ಡ್ ವಿಚಾರ

Published : Oct 30, 2019, 08:04 PM ISTUpdated : Oct 30, 2019, 08:09 PM IST

ಬೆಂಗಳೂರು[ಅ. 30]  ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಹೖಕೋರ್ಟ್ ಮೆಟ್ಟಿಲೇರಿದೆ. ಸಾಮಾಜಿಕ ಕಾರ್ಯಕರ್ತ ಕೇಶವ್ ಗೋಪಾಲ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಭಾತ್ ಆರ್ಟ್ ಇಂಟರ್ ನ್ಯಾಶನಲ್, ಟಾಟಾ ಸಿಲಿಕಾನ್, ಉದ್ಯಮಿ ವಿಜಯ್ ಸಂಕೇಶ್ವರ, ಪ್ರಕಾಶ್ ಶೆಟ್ಟಿಗೆ ಪ್ರಶಸ್ತಿ ನೀಡಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

64 ಸಾಧಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸರ್ಕಾರ ತಿಳಿಸಿತ್ತು. ಇದೀಗ ಹೈಕೋರ್ಟ್ ಮೆಟ್ಟಿಲು ಏರಿದ್ದು ಮುಂದೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಬೆಂಗಳೂರು[ಅ. 30]  ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಈಗ ಹೈಕೋರ್ಟ್ ಮೆಟ್ಟಿಲೇರಿದೆ. ಸಾಮಾಜಿಕ ಕಾರ್ಯಕರ್ತ ಕೇಶವ್ ಗೋಪಾಲ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಭಾತ್ ಆರ್ಟ್ ಇಂಟರ್ ನ್ಯಾಶನಲ್, ಟಾಟಾ ಸಿಲಿಕಾನ್, ಉದ್ಯಮಿ ವಿಜಯ್ ಸಂಕೇಶ್ವರ, ಪ್ರಕಾಶ್ ಶೆಟ್ಟಿಗೆ ಪ್ರಶಸ್ತಿ ನೀಡಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

64 ಸಾಧಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸರ್ಕಾರ ತಿಳಿಸಿತ್ತು. ಇದೀಗ ಹೈಕೋರ್ಟ್ ಮೆಟ್ಟಿಲು ಏರಿದ್ದು ಮುಂದೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!