ಇವರಿಗೆಲ್ಲಾ ಹೇಗೆ ಪ್ರಶಸ್ತಿ ಕೊಟ್ರಿ?  ಹೈಕೋರ್ಟ್ ಮೆಟ್ಟಿಲೇರಿದ ಅವಾರ್ಡ್ ವಿಚಾರ

ಇವರಿಗೆಲ್ಲಾ ಹೇಗೆ ಪ್ರಶಸ್ತಿ ಕೊಟ್ರಿ?  ಹೈಕೋರ್ಟ್ ಮೆಟ್ಟಿಲೇರಿದ ಅವಾರ್ಡ್ ವಿಚಾರ

Published : Oct 30, 2019, 08:04 PM ISTUpdated : Oct 30, 2019, 08:09 PM IST

ಬೆಂಗಳೂರು[ಅ. 30]  ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಹೖಕೋರ್ಟ್ ಮೆಟ್ಟಿಲೇರಿದೆ. ಸಾಮಾಜಿಕ ಕಾರ್ಯಕರ್ತ ಕೇಶವ್ ಗೋಪಾಲ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಭಾತ್ ಆರ್ಟ್ ಇಂಟರ್ ನ್ಯಾಶನಲ್, ಟಾಟಾ ಸಿಲಿಕಾನ್, ಉದ್ಯಮಿ ವಿಜಯ್ ಸಂಕೇಶ್ವರ, ಪ್ರಕಾಶ್ ಶೆಟ್ಟಿಗೆ ಪ್ರಶಸ್ತಿ ನೀಡಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

64 ಸಾಧಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸರ್ಕಾರ ತಿಳಿಸಿತ್ತು. ಇದೀಗ ಹೈಕೋರ್ಟ್ ಮೆಟ್ಟಿಲು ಏರಿದ್ದು ಮುಂದೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಬೆಂಗಳೂರು[ಅ. 30]  ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಈಗ ಹೈಕೋರ್ಟ್ ಮೆಟ್ಟಿಲೇರಿದೆ. ಸಾಮಾಜಿಕ ಕಾರ್ಯಕರ್ತ ಕೇಶವ್ ಗೋಪಾಲ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಭಾತ್ ಆರ್ಟ್ ಇಂಟರ್ ನ್ಯಾಶನಲ್, ಟಾಟಾ ಸಿಲಿಕಾನ್, ಉದ್ಯಮಿ ವಿಜಯ್ ಸಂಕೇಶ್ವರ, ಪ್ರಕಾಶ್ ಶೆಟ್ಟಿಗೆ ಪ್ರಶಸ್ತಿ ನೀಡಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

64 ಸಾಧಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸರ್ಕಾರ ತಿಳಿಸಿತ್ತು. ಇದೀಗ ಹೈಕೋರ್ಟ್ ಮೆಟ್ಟಿಲು ಏರಿದ್ದು ಮುಂದೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ