ಇವರಿಗೆಲ್ಲಾ ಹೇಗೆ ಪ್ರಶಸ್ತಿ ಕೊಟ್ರಿ?  ಹೈಕೋರ್ಟ್ ಮೆಟ್ಟಿಲೇರಿದ ಅವಾರ್ಡ್ ವಿಚಾರ

ಇವರಿಗೆಲ್ಲಾ ಹೇಗೆ ಪ್ರಶಸ್ತಿ ಕೊಟ್ರಿ?  ಹೈಕೋರ್ಟ್ ಮೆಟ್ಟಿಲೇರಿದ ಅವಾರ್ಡ್ ವಿಚಾರ

Published : Oct 30, 2019, 08:04 PM ISTUpdated : Oct 30, 2019, 08:09 PM IST

ಬೆಂಗಳೂರು[ಅ. 30]  ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಹೖಕೋರ್ಟ್ ಮೆಟ್ಟಿಲೇರಿದೆ. ಸಾಮಾಜಿಕ ಕಾರ್ಯಕರ್ತ ಕೇಶವ್ ಗೋಪಾಲ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಭಾತ್ ಆರ್ಟ್ ಇಂಟರ್ ನ್ಯಾಶನಲ್, ಟಾಟಾ ಸಿಲಿಕಾನ್, ಉದ್ಯಮಿ ವಿಜಯ್ ಸಂಕೇಶ್ವರ, ಪ್ರಕಾಶ್ ಶೆಟ್ಟಿಗೆ ಪ್ರಶಸ್ತಿ ನೀಡಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

64 ಸಾಧಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸರ್ಕಾರ ತಿಳಿಸಿತ್ತು. ಇದೀಗ ಹೈಕೋರ್ಟ್ ಮೆಟ್ಟಿಲು ಏರಿದ್ದು ಮುಂದೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಬೆಂಗಳೂರು[ಅ. 30]  ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಈಗ ಹೈಕೋರ್ಟ್ ಮೆಟ್ಟಿಲೇರಿದೆ. ಸಾಮಾಜಿಕ ಕಾರ್ಯಕರ್ತ ಕೇಶವ್ ಗೋಪಾಲ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಭಾತ್ ಆರ್ಟ್ ಇಂಟರ್ ನ್ಯಾಶನಲ್, ಟಾಟಾ ಸಿಲಿಕಾನ್, ಉದ್ಯಮಿ ವಿಜಯ್ ಸಂಕೇಶ್ವರ, ಪ್ರಕಾಶ್ ಶೆಟ್ಟಿಗೆ ಪ್ರಶಸ್ತಿ ನೀಡಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

64 ಸಾಧಕರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸರ್ಕಾರ ತಿಳಿಸಿತ್ತು. ಇದೀಗ ಹೈಕೋರ್ಟ್ ಮೆಟ್ಟಿಲು ಏರಿದ್ದು ಮುಂದೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?