ಜಾರಕೀಹೊಳಿ ಸೀಡಿ ಕೇಸ್: ಇಂದು ವಿಚಾರಣೆಗೆ ಹಾಜರಾಗ್ತಿಲ್ಲ ದಿನೇಶ್ ಕಲ್ಲಹಳ್ಳಿ

ಜಾರಕೀಹೊಳಿ ಸೀಡಿ ಕೇಸ್: ಇಂದು ವಿಚಾರಣೆಗೆ ಹಾಜರಾಗ್ತಿಲ್ಲ ದಿನೇಶ್ ಕಲ್ಲಹಳ್ಳಿ

Suvarna News   | Asianet News
Published : Mar 04, 2021, 01:41 PM IST

ರಮೇಶ್ ಜಾರಕೀಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಇಂದು  ವಿಚಾರಣೆಗೆ ಹಾಜರಾಗುತ್ತಿಲ್ಲ. ಬದಲಿಗೆ ಮಾರ್ಚ್ 9 ಕ್ಕೆ ವಿಚಾರಣೆಗೆ ಹಾಜರಾಗಲಿದ್ದಾರೆ. 

ಬೆಂಗಳೂರು (ಮಾ. 04): ರಮೇಶ್ ಜಾರಕೀಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಇಂದು  ವಿಚಾರಣೆಗೆ ಹಾಜರಾಗುತ್ತಿಲ್ಲ. ಬದಲಿಗೆ ಮಾರ್ಚ್ 9 ಕ್ಕೆ ವಿಚಾರಣೆಗೆ ಹಾಜರಾಗಲಿದ್ದಾರೆ. 

ಸೀಡಿ ಬಿಡುಗಡೆ ನಂತರ ನನಗೆ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ. ಸೂಕ್ತ ಭದ್ರತೆ ಇಲ್ಲದಿರುವುದರಿಂದ ಇಂದು ನಾನು ವಿಚಾರಣೆಗೆ ಹಾಜರಾಗುತ್ತಿಲ್ಲ. 9 ನೇ ತಾರೀಖಿನಂದು ಹಾಜರಾಗುತ್ತೇನೆಂದು ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸರಿಗೆ ಪತ್ರ ಬರೆದಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!