ಸಮಾಜ ಸೇವಕ ನಸೀರ್‌ ಅಹಮದ್‌ಗೆ ಕರ್ನಾಟಕ ಬಿಸ್ನೆಸ್ ಅವಾರ್ಡ್‌!

ಸಮಾಜ ಸೇವಕ ನಸೀರ್‌ ಅಹಮದ್‌ಗೆ ಕರ್ನಾಟಕ ಬಿಸ್ನೆಸ್ ಅವಾರ್ಡ್‌!

Published : Jul 04, 2022, 08:48 PM IST
  • ಸಾಮಾಜಿಕ ಕಾರ್ಯಕರ್ತ ಸಿಆರ್ ನಸಿರ್ ಅಹಮ್ಮದ್‌ಗೆ ಪ್ರಶಸ್ತಿ
  • ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ನಸಿರ್ ಅಹಮ್ಮದ್
  • ಕನ್ನಡ ಪ್ರಭ, ಏಷ್ಯಾನೆಟ್ ಸುವರ್ಣನ್ಯೂಸ್ ನೀಡುತ್ತಿರುವ ಪ್ರಶಸ್ತಿ

ಕನ್ನಡ ಪ್ರಭ ಹಾಗೂ ಏಷ್ಯಾನೆಟ್ ಸುವರ್ಣನ್ಯೂಸ್ ನೀಡುವ ಕರ್ನಾಟಕ ಬಿಸ್ನೆಸ್ ಅವಾರ್ಡ್ ಪ್ರಶಸ್ತಿಗೆ  ಸಾಮಾಜಿಕ ಕಾರ್ಯಕರ್ತ ಸಿಆರ್ ನಾಸಿರ್ ಅಹಮ್ಮದ್ ಭಾಜನರಾಗಿದ್ದಾರೆ. 10 ಸಾವಿರಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಬುಕ್, ಪೆನ್, ಪಠ್ಯಗಳನ್ನು ನೀಡಿ ನೆರವಾಗಿದ್ದಾರೆ. ಹೆಣ್ಣುಮಕ್ಕಳ ಮದುವೆ ಸೇರಿದಂತೆ ಹಲವು ಕುಟುಂಗಳಿಗೆ ಆರ್ಥಿಕ ಸಹಾಯವನ್ನೂ ಮಾಡಿದ್ದಾರೆ. ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ನಾಸಿರ್ ಅಹಮ್ಮದ್ ಪ್ರಶಸ್ತಿ ಕುರಿತು ಮಾತನಾಡಿದ್ದಾರೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!