ಸಮಾಜ ಸೇವಕ ನಸೀರ್‌ ಅಹಮದ್‌ಗೆ ಕರ್ನಾಟಕ ಬಿಸ್ನೆಸ್ ಅವಾರ್ಡ್‌!

ಸಮಾಜ ಸೇವಕ ನಸೀರ್‌ ಅಹಮದ್‌ಗೆ ಕರ್ನಾಟಕ ಬಿಸ್ನೆಸ್ ಅವಾರ್ಡ್‌!

Published : Jul 04, 2022, 08:48 PM IST
  • ಸಾಮಾಜಿಕ ಕಾರ್ಯಕರ್ತ ಸಿಆರ್ ನಸಿರ್ ಅಹಮ್ಮದ್‌ಗೆ ಪ್ರಶಸ್ತಿ
  • ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ನಸಿರ್ ಅಹಮ್ಮದ್
  • ಕನ್ನಡ ಪ್ರಭ, ಏಷ್ಯಾನೆಟ್ ಸುವರ್ಣನ್ಯೂಸ್ ನೀಡುತ್ತಿರುವ ಪ್ರಶಸ್ತಿ

ಕನ್ನಡ ಪ್ರಭ ಹಾಗೂ ಏಷ್ಯಾನೆಟ್ ಸುವರ್ಣನ್ಯೂಸ್ ನೀಡುವ ಕರ್ನಾಟಕ ಬಿಸ್ನೆಸ್ ಅವಾರ್ಡ್ ಪ್ರಶಸ್ತಿಗೆ  ಸಾಮಾಜಿಕ ಕಾರ್ಯಕರ್ತ ಸಿಆರ್ ನಾಸಿರ್ ಅಹಮ್ಮದ್ ಭಾಜನರಾಗಿದ್ದಾರೆ. 10 ಸಾವಿರಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಬುಕ್, ಪೆನ್, ಪಠ್ಯಗಳನ್ನು ನೀಡಿ ನೆರವಾಗಿದ್ದಾರೆ. ಹೆಣ್ಣುಮಕ್ಕಳ ಮದುವೆ ಸೇರಿದಂತೆ ಹಲವು ಕುಟುಂಗಳಿಗೆ ಆರ್ಥಿಕ ಸಹಾಯವನ್ನೂ ಮಾಡಿದ್ದಾರೆ. ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ನಾಸಿರ್ ಅಹಮ್ಮದ್ ಪ್ರಶಸ್ತಿ ಕುರಿತು ಮಾತನಾಡಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!