ಭ್ರಷ್ಟಾಚಾರ ಆರೋಪಿ ಮಾಡಾಳ್‌ 'ವಿಜಯೋತ್ಸವ': ಎಸ್‌ಆರ್‌ ಹಿರೇಮಠ ಸಿಡಿಮಿಡಿ

ಭ್ರಷ್ಟಾಚಾರ ಆರೋಪಿ ಮಾಡಾಳ್‌ 'ವಿಜಯೋತ್ಸವ': ಎಸ್‌ಆರ್‌ ಹಿರೇಮಠ ಸಿಡಿಮಿಡಿ

Published : Mar 07, 2023, 08:12 PM ISTUpdated : Mar 07, 2023, 08:13 PM IST

ಭ್ರಷ್ಟಾಚಾರ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತೆ ಅಂತ ಯಾರೂ ಕೂಡ ನಿರೀಕ್ಷೆ ಮಾಡಿರಲಿಲ್ಲ. ಇದು ನಮ್ಮ ದೇಶದ ಅತೀ ದೊಡ್ಡ ನೈತಿಕ ಅಧಃಪತನ: ಎಸ್‌.ಆರ್‌. ಹಿರೇಮಠ 
 

ಬೆಂಗಳೂರು(ಮಾ.07):  ಭ್ರಷ್ಟಾಚಾರ ಆರೋಪಿ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಜಾಮೀನು ಸಿಕ್ಕಿದ್ದಕ್ಕೆ ಸಾಮಾಜಿಕ ಕಾರ್ಯಕರ್ತ ಎಸ್‌.ಆರ್‌. ಹಿರೇಮಠ ಅವರು ಪ್ರತಿಕ್ರಿಯೆ ನೀಡಿದ್ದು, ಭ್ರಷ್ಟಾಚಾರ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತೆ ಅಂತ ಯಾರೂ ಕೂಡ ನಿರೀಕ್ಷೆ ಮಾಡಿರಲಿಲ್ಲ. ಇದು ನಮ್ಮ ದೇಶದ ಅತೀ ದೊಡ್ಡ ನೈತಿಕ ಅಧಃಪತನ ಅಂತ ಹೇಳಿದ್ದಾರೆ. ಇವತ್ತು ಮಾಡಬಾರದ್ದನ್ನ ಮಾಡಿ, ಹೀಗೆ ಮಾಡೋದು ಸರಿಯಾದದ್ದು ಅಲ್ಲ ಅಂತ ತಿಳಿಸಿದ್ದಾರೆ. 

Video- ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು, ನಾಲಾಯಕ್ಕು! ರವಿಕೃಷ್ಣ ರೆಡ್ಡಿ ಆಕ್ರೋಶ

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more