ಭ್ರಷ್ಟಾಚಾರ ಆರೋಪಿ ಮಾಡಾಳ್‌ 'ವಿಜಯೋತ್ಸವ': ಎಸ್‌ಆರ್‌ ಹಿರೇಮಠ ಸಿಡಿಮಿಡಿ

ಭ್ರಷ್ಟಾಚಾರ ಆರೋಪಿ ಮಾಡಾಳ್‌ 'ವಿಜಯೋತ್ಸವ': ಎಸ್‌ಆರ್‌ ಹಿರೇಮಠ ಸಿಡಿಮಿಡಿ

Published : Mar 07, 2023, 08:12 PM ISTUpdated : Mar 07, 2023, 08:13 PM IST

ಭ್ರಷ್ಟಾಚಾರ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತೆ ಅಂತ ಯಾರೂ ಕೂಡ ನಿರೀಕ್ಷೆ ಮಾಡಿರಲಿಲ್ಲ. ಇದು ನಮ್ಮ ದೇಶದ ಅತೀ ದೊಡ್ಡ ನೈತಿಕ ಅಧಃಪತನ: ಎಸ್‌.ಆರ್‌. ಹಿರೇಮಠ 
 

ಬೆಂಗಳೂರು(ಮಾ.07):  ಭ್ರಷ್ಟಾಚಾರ ಆರೋಪಿ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಜಾಮೀನು ಸಿಕ್ಕಿದ್ದಕ್ಕೆ ಸಾಮಾಜಿಕ ಕಾರ್ಯಕರ್ತ ಎಸ್‌.ಆರ್‌. ಹಿರೇಮಠ ಅವರು ಪ್ರತಿಕ್ರಿಯೆ ನೀಡಿದ್ದು, ಭ್ರಷ್ಟಾಚಾರ ಇಷ್ಟು ಕೀಳುಮಟ್ಟಕ್ಕೆ ಇಳಿಯುತ್ತೆ ಅಂತ ಯಾರೂ ಕೂಡ ನಿರೀಕ್ಷೆ ಮಾಡಿರಲಿಲ್ಲ. ಇದು ನಮ್ಮ ದೇಶದ ಅತೀ ದೊಡ್ಡ ನೈತಿಕ ಅಧಃಪತನ ಅಂತ ಹೇಳಿದ್ದಾರೆ. ಇವತ್ತು ಮಾಡಬಾರದ್ದನ್ನ ಮಾಡಿ, ಹೀಗೆ ಮಾಡೋದು ಸರಿಯಾದದ್ದು ಅಲ್ಲ ಅಂತ ತಿಳಿಸಿದ್ದಾರೆ. 

Video- ಲೋಕಾಯುಕ್ತ ಪೊಲೀಸರು ಅಯೋಗ್ಯರು, ಅನರ್ಹರು, ನಾಲಾಯಕ್ಕು! ರವಿಕೃಷ್ಣ ರೆಡ್ಡಿ ಆಕ್ರೋಶ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more